AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ
ಬಾಡಿಗೆದಾರ ಸಂಗಮೇಶ ಹಿರೇಮಠ
TV9 Web
| Edited By: |

Updated on: Aug 25, 2021 | 9:25 AM

Share

ವಿಜಯಪುರ: ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರರ ನಡುವೆ ಗಲಾಟೆ ನಡೆದಿರುವ ಘಟನೆ ವಿಜಯನಗರದ ಶಹಾಪೇಟೆಯಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ. ಮನೆ ಮಾಲೀಕನ ಮೇಲೆ ಕಲ್ಲು, ಕುರ್ಚಿಯಿಂದ ಸಂಗಮೇಶ್ ಹಲ್ಲೆಗೈದಿದ್ದಾನೆ. ಮಾಲೀಕನ ಪತ್ನಿಯನ್ನು ಹಿಡಿದು ಎಳೆದಾಡಿದ್ದಾನೆ ಎಂದು ಸಿದ್ರಾಮಗೌಡ ಪಾಟೀಲ್ ದಂಪತಿ ಆರೋಪ ಮಾಡಿದ್ದಾರೆ.

4 ವರ್ಷದಿಂದ ಸಂಗಮೇಶ್ ಹಿರೇಮಠ ಬಾಡಿಗೆಗೆ ಇದ್ದಾನೆ. ಆದ್ರೆ ಈಗ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೆವು. ಹೀಗಾಗಿ ಸಂಗಮೇಶ್ ಹಲ್ಲೆ ಮಾಡಿದ್ದಾನೆಂದು ದಂಪತಿ ತಿಳಿಸಿದ್ದಾರೆ. ವಿಜಯನಗರದ ಗಾಂಧಿಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

(Tenant assaults house owner for asking rent in vijayapura)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್