AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ
ಬಾಡಿಗೆದಾರ ಸಂಗಮೇಶ ಹಿರೇಮಠ
TV9 Web
| Edited By: ಆಯೇಷಾ ಬಾನು|

Updated on: Aug 25, 2021 | 9:25 AM

Share

ವಿಜಯಪುರ: ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರರ ನಡುವೆ ಗಲಾಟೆ ನಡೆದಿರುವ ಘಟನೆ ವಿಜಯನಗರದ ಶಹಾಪೇಟೆಯಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ. ಮನೆ ಮಾಲೀಕನ ಮೇಲೆ ಕಲ್ಲು, ಕುರ್ಚಿಯಿಂದ ಸಂಗಮೇಶ್ ಹಲ್ಲೆಗೈದಿದ್ದಾನೆ. ಮಾಲೀಕನ ಪತ್ನಿಯನ್ನು ಹಿಡಿದು ಎಳೆದಾಡಿದ್ದಾನೆ ಎಂದು ಸಿದ್ರಾಮಗೌಡ ಪಾಟೀಲ್ ದಂಪತಿ ಆರೋಪ ಮಾಡಿದ್ದಾರೆ.

4 ವರ್ಷದಿಂದ ಸಂಗಮೇಶ್ ಹಿರೇಮಠ ಬಾಡಿಗೆಗೆ ಇದ್ದಾನೆ. ಆದ್ರೆ ಈಗ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೆವು. ಹೀಗಾಗಿ ಸಂಗಮೇಶ್ ಹಲ್ಲೆ ಮಾಡಿದ್ದಾನೆಂದು ದಂಪತಿ ತಿಳಿಸಿದ್ದಾರೆ. ವಿಜಯನಗರದ ಗಾಂಧಿಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

(Tenant assaults house owner for asking rent in vijayapura)

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ