AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ.

ಬಾಡಿಗೆ ಕೇಳಿದಕ್ಕೆ ಮಾಲೀಕನ ಮೇಲೆಯೇ ಹಲ್ಲೆ ನಡೆಸಿದ ಬಾಡಿಗೆದಾರ, ಮಾಲೀಕ ಹಾಗೂ ಆತನ ಪತ್ನಿ ತಲೆಗೆ ಗಾಯ
ಬಾಡಿಗೆದಾರ ಸಂಗಮೇಶ ಹಿರೇಮಠ
TV9 Web
| Edited By: |

Updated on: Aug 25, 2021 | 9:25 AM

Share

ವಿಜಯಪುರ: ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರರ ನಡುವೆ ಗಲಾಟೆ ನಡೆದಿರುವ ಘಟನೆ ವಿಜಯನಗರದ ಶಹಾಪೇಟೆಯಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳಿದ್ದಕ್ಕೆ ಬಾಡಿಗೆದಾರ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ.

ಪವಿತ್ರಾ ಪಾಟೀಲ್ ಹಾಗೂ ಸಿದ್ರಾಮಗೌಡ ಪಾಟೀಲ ಎಂಬುವವರ ಮೇಲೆ ಬಾಡಿಗೆದಾರ ಸಂಗಮೇಶ ಹಿರೇಮಠ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು ಪಾಟೀಲ್ ದಂಪತಿ ತಲೆಗೆ ಗಾಯಗಳಾಗಿವೆ. ಮನೆ ಮಾಲೀಕನ ಮೇಲೆ ಕಲ್ಲು, ಕುರ್ಚಿಯಿಂದ ಸಂಗಮೇಶ್ ಹಲ್ಲೆಗೈದಿದ್ದಾನೆ. ಮಾಲೀಕನ ಪತ್ನಿಯನ್ನು ಹಿಡಿದು ಎಳೆದಾಡಿದ್ದಾನೆ ಎಂದು ಸಿದ್ರಾಮಗೌಡ ಪಾಟೀಲ್ ದಂಪತಿ ಆರೋಪ ಮಾಡಿದ್ದಾರೆ.

4 ವರ್ಷದಿಂದ ಸಂಗಮೇಶ್ ಹಿರೇಮಠ ಬಾಡಿಗೆಗೆ ಇದ್ದಾನೆ. ಆದ್ರೆ ಈಗ ಬಾಡಿಗೆ ಕೊಡದೆ ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರಶ್ನೆ ಮಾಡಿದ್ದೆವು. ಹೀಗಾಗಿ ಸಂಗಮೇಶ್ ಹಲ್ಲೆ ಮಾಡಿದ್ದಾನೆಂದು ದಂಪತಿ ತಿಳಿಸಿದ್ದಾರೆ. ವಿಜಯನಗರದ ಗಾಂಧಿಚೌಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೇಯರ್​ ಸ್ಥಾನ ಕೊಟ್ಟರೆ ನಿಮ್ಮೊಂದಿಗೆ ಬರ್ತೀವಿ; ಕೊನೇ ಕ್ಷಣದಲ್ಲಿ ಕಾಂಗ್ರೆಸ್​ ಜತೆ ಮೈತ್ರಿಗೆ ಮುಂದಾದ ಜೆಡಿಎಸ್​, ಬಿಜೆಪಿ ಕತೆಯೇನು?

(Tenant assaults house owner for asking rent in vijayapura)

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು