AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ‌ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 12, 2024 | 9:50 PM

Share

ವಿಜಯಪುರ, ಜು.12: ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal)​ ವಿರುದ್ದದ ಆರೋಪವನ್ನು​ ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಹೈಕೋರ್ಟ್(High Court) ದಂಡ ವಿಧಿಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು.

ಪ್ರಕರಣ ವಜಾ ಮಾಡಿದ ಹೈಕೋರ್ಟ್

ಈ ಕುರಿತು ಇಂದು(ಶುಕ್ರವಾರ) ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್​ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್​ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್​ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯತ್ನಾಳ್​ ಟ್ವೀಟ್​

ಇದನ್ನೂ ಓದಿ:ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು”  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ