AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ‌ ಇದೀಗ ಅರ್ಜಿಯನ್ನು ವಜಾಗೊಳಿಸಿ, ದೂರುದಾರರಿಗೆ ದಂಡ ವಿಧಿಸಿದೆ.

ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 12, 2024 | 9:50 PM

Share

ವಿಜಯಪುರ, ಜು.12: ನಕಲಿ ಮತದಾನ ಮಾಡಿದ್ದರೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal)​ ವಿರುದ್ದದ ಆರೋಪವನ್ನು​ ವಜಾ ಮಾಡಿ, ದೂರುದಾರ ಅಬ್ದುಲ್ ಹಮೀದ್ ಮುಶ್ರೀಫ್​ಗೆ ಹೈಕೋರ್ಟ್(High Court) ದಂಡ ವಿಧಿಸಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್​ ವಿರುದ್ದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಅಬ್ದುಲ್ ಹಮೀದ್ ಮುಶ್ರೀಫ್ ಚುನಾವಣಾ ಆಯೋಗಕ್ಕೆ ದೂರು‌ ನೀಡಿದ್ದರು.

ಪ್ರಕರಣ ವಜಾ ಮಾಡಿದ ಹೈಕೋರ್ಟ್

ಈ ಕುರಿತು ಇಂದು(ಶುಕ್ರವಾರ) ವಿಚಾರಣೆ ನಡೆಸಿದ್ದ ಹೈಕೋರ್ಟ‌್, ಯತ್ನಾಳ್​ ವಿರುದ್ಧದ ಪ್ರಕರಣ ವಜಾ ಮಾಡಿ, ದೂರುದಾರ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಅಬ್ದುಲ್ ಹಮೀದ್ ಮುಶ್ರೀಫ್​ಗೆ 1 ಲಕ್ಷ ರೂ. ದಂಡ ಕಟ್ಟುವಂತೆ ನ್ಯಾಯಾಧೀಶೆ ಹೇಮಲೇಖಾ ಅವರು ಆದೇಶಿಸಿದ್ದಾರೆ. ಈ ಕುರಿತು ಶಾಸಕ ಯತ್ನಾಳ್​ ತಮ್ಮ ಟ್ವಿಟ್ಟರ್, ಪೇಸ್ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯತ್ನಾಳ್​ ಟ್ವೀಟ್​

ಇದನ್ನೂ ಓದಿ:ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

‘ನನ್ನ ವಿರುದ್ದ ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ದಾಖಲಿಸಿದ್ದ “ಚುನಾವಣಾ ಅರ್ಜಿಯನ್ನು”  ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಹಾಗೂ ಅರ್ಜಿದಾರರಿಗೆ 1ಲಕ್ಷ ದಂಡ ಹಾಕಿದೆ. ಸತ್ಯಮೇವ ಜಯತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್