AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBJNL ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಾಪತ್ತೆ

ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತವೊಂದು ನಡೆದಿದೆ. ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ನಾಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿದ್ದಾರೆ.

KBJNL  ಎಡ ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಾಪತ್ತೆ
Kbjnl Left Canal
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 11, 2025 | 5:00 PM

Share

ವಿಜಯಪುರ, (ನವೆಂಬರ್ 11): ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂವರು ನಾಪತ್ತೆಯಾಗಿರುವ ಘಟನೆ ವಿಜಯಪುರ (Vijayapura)  ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಸಮ್ಮ ಕೊಣ್ಣೂರು(21), ಸಂತೋಷ(16), ರವಿ ಕೊಣ್ಣೂರು(15) ಎನ್ನುವರು ಕಾಲು ಜಾರಿ ಶಿರೋಳ ಬಳಿ ಕೆಬಿಜೆಎನ್ಎಲ್ ಎಡದಂಡೆ ಕಾಲುವೆಗೆ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.

ಸುಡಗಾಡು ಸಿದ್ದ ಸಮುದಾಯಕ್ಕೆ ಸೇರಿದ ಬಸಮ್ಮ ಕೊಣ್ಣೂರು, ಸಂತೋಷ, ರವಿ ಇಂದು (ನವೆಂಬರ್ 11) ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಗ್ನಿಶಾಮಕ ದಳ ಸಿಬ್ಬಂದಿಗ ದೌಡಾಯಿಸಿ ನಾಪತ್ತೆಯಾದವರ ಪತ್ತೆಗೆ ಶೋಧ ನಡೆಸಿದ್ದಾರೆ.

ತೆಪ್ಪ ಮುಳುಗಿ ಓರ್ವ ಮೀನುಗಾರ ಸಾವು

 ಚಾಮರಾಜನಗರ: ತೆಪ್ಪ ಮುಳುಗಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಸುವರ್ಣಾವತಿ ಜಲಾಶಯದಲ್ಲಿ ನಡೆದಿದೆ. ಅಟ್ಟಗುಳಿಪುರ ಗ್ರಾಮದ ನಿವಾಸಿ ಶಿವಸ್ವಾಮಿ(32) ಮೃತ ದುರ್ದೈವಿ. ಇನ್ನು ಸ್ನೇಹಿತ ದಿಲೀಪ್, ತೆಪ್ಪ ಮುಳುಗಿದ ನಂತರ ಈಜಿ ದಡ ಸೇರಿದ್ದಾರೆ. ಸುವರ್ಣಾವತಿ ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ತೆಪ್ಪ ಮುಳುಗಿದೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರ ಭೇಟಿ ನೀಡಿದ್ದು, ಶಿವಸ್ವಾಮಿ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ