AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura: ಕೃಷ್ಣಾ ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ; ಇಬ್ಬರೂ ನೀರುಪಾಲು

ನದಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದ ಕಾರಣ ಉಂಟಾದ ಗುಂಡಿಗಳೇ ಅತ್ತೆ ಸೊಸೆ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಳಿಕ, ಇಬ್ಬರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayapura: ಕೃಷ್ಣಾ ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ; ಇಬ್ಬರೂ ನೀರುಪಾಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 28, 2021 | 11:37 PM

Share

ವಿಜಯಪುರ: ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ ಹಾಗೂ ಬಾಲಕಿ ಇಬ್ಬರು ಕೂಡ ನೀರುಪಾಲಾದ ದಾರುಣ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುನಕುಂಟೆ ಗ್ರಾಮದಲ್ಲಿ ನಡೆದಿದೆ. ಹುನಕುಂಟೆ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿ ಅತ್ತೆ, ಸೊಸೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಗುರುಸಂಗಮ್ಮ ಮುದೂರ ಎಂಬ 8 ವರ್ಷದ ಬಾಲಕಿಯನ್ನು ಅತ್ತೆ ಶಾಂತಮ್ಮ ನಾಗೋಡ (20 ವರ್ಷ) ಎಂಬವರು ಕಾಪಾಡಲು ಹೊರಟಿದ್ದರು. ಆದರೆ, ದುರಾದೃಷ್ಟವಷಾತ್ ಇಬ್ಬರೂ ಸಾವನ್ನಪ್ಪಿದ್ದಾರೆ. ನೀರು ಕುಡಿಯುವ ವೇಳೆ ಬಾಲಕಿ ಗುರುಸಂಗಮ್ಮ ಮುದೂರ ಕಾಲುಜಾರಿ ಬಿದ್ದು ಮುಳುಗಿದ್ದಾಳೆ ಎಂದು ತಿಳಿದುಬಂದಿದೆ. ಈ ವೇಳೆ, ಬಾಲಕಿಯನ್ನು ರಕ್ಷಣೆ ಮಾಡಲು ಬಾಲಕಿಯ ಅತ್ತೆ ಶಾಂತಮ್ಮ ನಾಗೋಡ ಮುಂದಾಗಿದ್ದಾರೆ. ಆಗ ನದಿಯಲ್ಲಿನ ಗುಂಡಿಯಲ್ಲಿ ಮುಳುಗಿ ಅತ್ತೆ, ಸೊಸೆ ಇಬ್ಬರೂ ಸಾವನ್ನಪ್ಪಿದ್ದಾರೆ.

ನದಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದ ಕಾರಣ ಉಂಟಾದ ಗುಂಡಿಗಳೇ ಅತ್ತೆ ಸೊಸೆ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಳಿಕ, ಇಬ್ಬರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Accident: ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 18 ಜನರ ಸಾವು

ಅಕ್ಕೋಳ ಸಿದ್ನಾಳ ಸೇತುವೆ ದಾಟಲು ಹೋಗಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ …

(Two people drowned Died in Krishna River Water in Muddebihala Hunakunte Village)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್