AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura: ಕೃಷ್ಣಾ ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ; ಇಬ್ಬರೂ ನೀರುಪಾಲು

ನದಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದ ಕಾರಣ ಉಂಟಾದ ಗುಂಡಿಗಳೇ ಅತ್ತೆ ಸೊಸೆ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಳಿಕ, ಇಬ್ಬರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayapura: ಕೃಷ್ಣಾ ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ; ಇಬ್ಬರೂ ನೀರುಪಾಲು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 28, 2021 | 11:37 PM

Share

ವಿಜಯಪುರ: ನದಿಯಲ್ಲಿ ಬಿದ್ದ ಬಾಲಕಿಯ ರಕ್ಷಣೆಗೆ ಧಾವಿಸಿದ ಅತ್ತೆ ಹಾಗೂ ಬಾಲಕಿ ಇಬ್ಬರು ಕೂಡ ನೀರುಪಾಲಾದ ದಾರುಣ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುನಕುಂಟೆ ಗ್ರಾಮದಲ್ಲಿ ನಡೆದಿದೆ. ಹುನಕುಂಟೆ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿ ಅತ್ತೆ, ಸೊಸೆ ಇಬ್ಬರೂ ಸಾವನ್ನಪ್ಪಿದ್ದಾರೆ.

ಗುರುಸಂಗಮ್ಮ ಮುದೂರ ಎಂಬ 8 ವರ್ಷದ ಬಾಲಕಿಯನ್ನು ಅತ್ತೆ ಶಾಂತಮ್ಮ ನಾಗೋಡ (20 ವರ್ಷ) ಎಂಬವರು ಕಾಪಾಡಲು ಹೊರಟಿದ್ದರು. ಆದರೆ, ದುರಾದೃಷ್ಟವಷಾತ್ ಇಬ್ಬರೂ ಸಾವನ್ನಪ್ಪಿದ್ದಾರೆ. ನೀರು ಕುಡಿಯುವ ವೇಳೆ ಬಾಲಕಿ ಗುರುಸಂಗಮ್ಮ ಮುದೂರ ಕಾಲುಜಾರಿ ಬಿದ್ದು ಮುಳುಗಿದ್ದಾಳೆ ಎಂದು ತಿಳಿದುಬಂದಿದೆ. ಈ ವೇಳೆ, ಬಾಲಕಿಯನ್ನು ರಕ್ಷಣೆ ಮಾಡಲು ಬಾಲಕಿಯ ಅತ್ತೆ ಶಾಂತಮ್ಮ ನಾಗೋಡ ಮುಂದಾಗಿದ್ದಾರೆ. ಆಗ ನದಿಯಲ್ಲಿನ ಗುಂಡಿಯಲ್ಲಿ ಮುಳುಗಿ ಅತ್ತೆ, ಸೊಸೆ ಇಬ್ಬರೂ ಸಾವನ್ನಪ್ಪಿದ್ದಾರೆ.

ನದಿಯಲ್ಲಿ ಅಕ್ರಮವಾಗಿ ಮಣ್ಣು ತೆಗೆದ ಕಾರಣ ಉಂಟಾದ ಗುಂಡಿಗಳೇ ಅತ್ತೆ ಸೊಸೆ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಳಿಕ, ಇಬ್ಬರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರ ತೆಗೆದಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Accident: ಡಾಬಾ ಬಳಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ, 18 ಜನರ ಸಾವು

ಅಕ್ಕೋಳ ಸಿದ್ನಾಳ ಸೇತುವೆ ದಾಟಲು ಹೋಗಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ …

(Two people drowned Died in Krishna River Water in Muddebihala Hunakunte Village)

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು