AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಿಂದ ಹೊಸಪೇಟೆಗೆ ಇಬ್ಬರು ಆಗಮನ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ

ಬರ್ತ್​​ಡೇ ಪಾರ್ಟಿ ಮಾಡಿದ್ದ ಬೆಂಗಳೂರಿನ ಅಪಾರ್ಟ್​ಮೆಂಟ್​​ನಲ್ಲಿ ಕೊರೊನಾ ಸೋಂಕು ತಗುಲಿದೆ. 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಾರ್ಟಿಗೆ ಬಂದಿದ್ದ ಎಲ್ಲರಿಗೂ ಟೆಸ್ಟ್​ ಮಾಡಿದ ಸಿಬ್ಬಂದಿ, ಅಪಾರ್ಟ್​​ಮೆಂಟ್​​ ಸೀಲ್​​ಡೌನ್​ ಮಾಡಿದೆ.

ಆಫ್ರಿಕಾದಿಂದ ಹೊಸಪೇಟೆಗೆ ಇಬ್ಬರು ಆಗಮನ: ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Nov 30, 2021 | 12:23 PM

Share

ವಿಜಯನಗರ: ಆಫ್ರಿಕಾದಿಂದ ಹೊಸಪೇಟೆಗೆ ಇಬ್ಬರು ಬಂದಿರುವ ಹಿನ್ನೆಲೆ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಿದೆ. ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಇರುವ ದೇಶದಿಂದ ಬಂದಿರುವ ಹಿನ್ನೆಲೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇಬ್ಬರು ಆಫ್ರಿಕಾದಿಂದ ಮುಂಬೈಗೆ ಬಂದು ಅಲ್ಲಿಂದ ಹೊಸಪೇಟೆಗೆ ಬಂದಿದ್ದಾರೆ. ರಸ್ತೆ ಮಾರ್ಗವಾಗಿ ಹೊಸಪೇಟೆಗೆ ಆಗಮಿಸಿದ್ದಾರೆ. ಇಬ್ಬರಿಗೂ ಮೊದಲ ಟೆಸ್ಟ್ನಲ್ಲಿ ಕೊವಿಡ್ ನೆಗೆಟಿವ್ ಬಂದಿದೆ. ಆದರೂ ಅವರ ಕುಟುಂಬವನ್ನು ಕ್ವಾರಂಟೈನ್ ಮಾಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಅಂತ ಟಿವಿ9ಗೆ ಡಿಹೆಚ್ಒ ಡಾ.ಜನಾರ್ದನ್ ಮಾಹಿತಿ ನೀಡಿದ್ದಾರೆ.

ಇಬ್ಬರು ಕಾಂಟ್ರಾಕ್ಟ್ ಬೆಸ್ ಮೇಲೆ ಆಫ್ರಿಕಾಕ್ಕೆ ಕೆಲಸಕ್ಕೆ ಹೋಗಿದ್ದರು. ಇವರು ಹೊಸಪೇಟೆ ಮೂಲದವರು. ಸದ್ಯ ಆಫ್ರೀಕಾದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಇರುವ ಹಿನ್ನೆಲೆ ಮುಂಜಾಗ್ರತ ಕ್ರಮಗಳನ್ನ ಕೈಗೊಳ್ಳಲಾಗಿದೆ. ಸದ್ಯ ಯಾವುದೇ ಸಮಸ್ಯೆ ಇಲ್ಲವಾದರೂ, ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ನವೆಂಬರ್ 25 ರಂದು ಮುಂಬೈಗೆ ಬಂದು, ಅಲ್ಲಿಂದ 26 ಕ್ಕೆ ಹೊಸಪೇಟೆಗೆ ಬಂದಿದ್ದಾರೆ. ಆರೋಗ್ಯ ಅಧಿಕಾರಿಗಳು ರ್ಯಾಟ್ ಟೆಸ್ಟ್ ಮಾಡಿದ್ದಾರೆ. ಇವತ್ತು ಆರ್ಟಿಪಿಸಿಆರ್ ಪರೀಕ್ಷೆ ವರದಿ ಬರಬೇಕಿದೆ. ಖಾಸಗಿ ವಾಹನದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಇಗಾಗಲೇ ಅವರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಅಂತ ಡಿಹೆಚ್ಒ ಡಾ.ಜನಾರ್ದನ್ ತಿಳಿಸಿದ್ದಾರೆ.

10 ಜನರಿಗೆ ಕೊರೊನಾ ಬರ್ತ್​​ಡೇ ಪಾರ್ಟಿ ಮಾಡಿದ್ದ ಬೆಂಗಳೂರಿನ ಅಪಾರ್ಟ್​ಮೆಂಟ್​​ನಲ್ಲಿ ಕೊರೊನಾ ಸೋಂಕು ತಗುಲಿದೆ. 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪಾರ್ಟಿಗೆ ಬಂದಿದ್ದ ಎಲ್ಲರಿಗೂ ಟೆಸ್ಟ್​ ಮಾಡಿದ ಸಿಬ್ಬಂದಿ, ಅಪಾರ್ಟ್​​ಮೆಂಟ್​​ ಸೀಲ್​​ಡೌನ್​ ಮಾಡಿದೆ. ಪಾರ್ಟಿಗೆ ಬಂದಿದ್ದ ಸಂಬಂಧಿಕರ ಮನೆಗಳೂ ಸೀಲ್​ಡೌನ್ ಆಗಿವೆ. ಒಟ್ಟು ಫ್ಲ್ಯಾಟ್, ಎರಡು ಮನೆಗಳನ್ನ ಸೀಲ್​ಡೌನ್ ಮಾಡಲಾಗಿದೆ.

ಇದನ್ನೂ ಓದಿ

Singer Vani Jairam Birthday : ಹಾಡು ಹಳೆಯದಾದರೇನು, ಜೀವನವೆಲ್ಲಾ ಸುಂದರ ಬೆಸುಗೆ, ಭಾವವೆಂಬ ಹೂವು ಅರಳಿ…

ಪುನೀತ್ ಅಂದರೆ ಪಂಚಪ್ರಾಣ -ಅದಕ್ಕಾಗಿ ಧಾರವಾಡದ ಈ ಮಹಿಳೆ ಅಪ್ಪು ಸಮಾಧಿವರೆಗೆ ಓಡಿಕೊಂಡು ಬರುತ್ತಿದ್ದಾರೆ!

Published On - 12:11 pm, Tue, 30 November 21

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ