AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಹಿಳೆ ಜೊತೆ ಬಂದಿದ್ದ ಯುವಕ ಹೊಂಡಕ್ಕೆ ಹಾರಿ ಸಾವಿಗೆ ಶರಣು, ಮಹಿಳೆ ಎಸ್ಕೇಪ್

25 ವರ್ಷ ವಯಸ್ಸಿನ ಯುವಕನೋರ್ವ ಇಂದು ಬೆಳಿಗ್ಗೆ(ಆ.31) ಮಹಿಳೆಯೊಂದಿಗೆ ಬಂದು ಹೊಂಡದಲ್ಲಿ ಬಿದ್ದಿದ್ದಾನೆ. ಶರ್ಟ್ ತೆಗೆದು ಹೊಂಡಕ್ಕೆ ಹಾರಲು ಇಬ್ಬರೂ ಮುಂದಾಗಿದ್ದರು. ಮೊದಲು ಯುವಕ ಹೊಂಡದಲ್ಲಿ ಹಾರಿದ್ದಾನೆ. ಯುವಕ ಹೊಂಡದಲ್ಲಿ ಹಾರುತ್ತಿದ್ದಂತೆ ಮಹಿಳೆ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಜಯಪುರ: ಮಹಿಳೆ ಜೊತೆ ಬಂದಿದ್ದ ಯುವಕ ಹೊಂಡಕ್ಕೆ ಹಾರಿ ಸಾವಿಗೆ ಶರಣು, ಮಹಿಳೆ ಎಸ್ಕೇಪ್
ಪ್ರಾತಿನಿಧಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 31, 2023 | 2:14 PM

Share

ವಿಜಯಪುರ, ಆ.31: ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಮಹಿಳೆಯ ಜೊತೆ ಬಂದಿದ್ದ ಯುವಕ ಪುರಾತನ ಹೊಂಡಕ್ಕೆ ಬಿದ್ದು ಸಾವಿಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಗಗನ್ ಮಹಲ್ ಹಾಗೂ ಜಿಲ್ಲಾಧಿಕಾರಿಗಳ ನಿವಾಸದ ಬಳಿ ಇರುವ ಪುರಾತನ ಹೊಂಡಕ್ಕೆ ಬಿದ್ದು ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಇನ್ನು ಯುವಕ ಹೊಂಡಕ್ಕೆ ಹಾರುತ್ತಿದ್ದಂತೆ ಜೊತೆಗಿದ್ದ ಮಹಿಳೆ ಎಸ್ಕೇಪ್ ಆಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ಮೇಲೆ ಎತ್ತಿ ಗೋಲಗುಮ್ಮಟ ಪೊಲೀಸರ ವಶಕ್ಕೆ ಒಪ್ಪಿಸಿದ್ದು ಪೊಲೀಸರು ಮೃತ ಯುವಕನ ಗುರುತು ಪತ್ತೆಗಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.

25 ವರ್ಷ ವಯಸ್ಸಿನ ಯುವಕನೋರ್ವ ಇಂದು ಬೆಳಿಗ್ಗೆ(ಆ.31) ಮಹಿಳೆಯೊಂದಿಗೆ ಬಂದು ಹೊಂಡದಲ್ಲಿ ಬಿದ್ದಿದ್ದಾನೆ. ಶರ್ಟ್ ತೆಗೆದು ಹೊಂಡಕ್ಕೆ ಹಾರಲು ಇಬ್ಬರೂ ಮುಂದಾಗಿದ್ದರು. ಮೊದಲು ಯುವಕ ಹೊಂಡದಲ್ಲಿ ಹಾರಿದ್ದಾನೆ. ಯುವಕ ಹೊಂಡದಲ್ಲಿ ಹಾರುತ್ತಿದ್ದಂತೆ ಮಹಿಳೆ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಶವಕ್ಕಾಗಿ ಶೋಧ ನಡೆಸಿ ಮೂರು ಗಂಟೆಗಳ ನಂತರ ಶವ ಮೇಲೆತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕ 25 ವರ್ಷ ವಯಸ್ಸಿನವನಾಗಿದ್ದು ಆತನ ಹೆಸರು, ವಿಳಾಸ ಪತ್ತೆಯಾಗಿಲ್ಲ. ಶವವನ್ನು ಗೋಲಗುಮ್ಮಟ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ಅರಬ್ಬಿ ಸಮುದ್ರದಲ್ಲಿ ದೋಣಿ ಮುಳುಗಿ ಓರ್ವ ಮೀನುಗಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡು ಬಂದರು ಸಮೀಪದ ಅರಬ್ಬಿ ಸಮುದ್ರದಲ್ಲಿ ದೋಣಿ ಮುಳುಗಿ ಓರ್ವ ಮೀನುಗಾರ ಮೃತಪಟ್ಟ ಘಟನೆ ನಡೆದಿದೆ. ಪ್ರಜ್ವಲ್ ಮಾಬ್ಲ ಖಾರ್ವಿ(19) ಮೃತ ಮೀನುಗಾರ. ಇನ್ನು ರಾಜು ಶೇಷಗಿರಿ ಎಂಬ ಮೀನುಗಾರನನ್ನು ರಕ್ಷಿಸಲಾಗಿದೆ. ಹೊನ್ನಾವರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ