Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ

Vijayapura News: ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಲಮೇಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರ: ಯುವಕನ ಕೊಲೆ; ಭೀಮಾತೀರದಲ್ಲಿ ಕೇಳಿಬಂತು ಮರ್ಯಾದೆ ಹತ್ಯೆ ಆರೋಪ
ಪ್ರಾತಿನಿದಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 23, 2021 | 6:44 PM

ವಿಜಯಪುರ: ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ಕೇಳಿಬಂದಿದೆ. ಯುವತಿಯನ್ನು ಪ್ರೀತಿಸಿದ್ದಕ್ಕೆ ಅನ್ಯ ಕೋಮಿನ ಯುವಕನ ಕೊಲೆ ಮಾಡಲಾಗಿದೆ. ಬಳಗಾನೂರ ಗ್ರಾಮದಲ್ಲಿ ರವಿ ನಿಂಬರಗಿ (32) ಎಂಬಾತ ಮೃತ ದುರ್ದೈವಿ. ಈ ಸಂಬಂಧ, ಯುವತಿಯ ಇಬ್ಬರು ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆಲಮೇಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೋಲಾರ: ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ಪತ್ನಿಯನ್ನು ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋಲಾರದ ಒಂದನೇ ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಮಣಿಯನಹಳ್ಳಿ ನಿವಾಸಿ ಲಕ್ಷ್ಮೀಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೋಲಾರ ತಾಲೂಕಿನ ಮಣಿಯನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀಪತಿ ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಚಂದ್ರಕಲಾ ಹತ್ಯೆ ಮಾಡಿದ್ದ. 2019ರ ಜನವರಿ 21 ರಂದು ಪತ್ನಿಯನ್ನು ಸ್ವತಃ ಪತಿಯೇ ಕೊಲೆ ಮಾಡಿದ್ದ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಚಿಕ್ಕಬಳ್ಳಾಪುರ: ಅತ್ಯಾಚಾರ ಆರೋಪಿಗೆ ಕಠಿಣ ಕಾರಾಗೃಹ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರ ಆರೋಪಿಗೆ 13 ವರ್ಷ ಕಠಿಣ ಕಾರಾಗೃಹ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೀಗೆ ತೀರ್ಪು ನೀಡಿದೆ. ನ್ಯಾಯಾಧೀಶರಾದ ಬಿ.ಸಿ. ಭಾನುಮತಿ ಅವರಿಂದ ತೀರ್ಪು ನೀಡಲಾಗಿದೆ. 2018 ರ ಆಗಸ್ಟ್ 27 ರಂದು ಈ ಅತ್ಯಾಚಾರ ಪ್ರಕರಣ ನಡೆದಿತ್ತು. ಗೌರಿಬಿದನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರಿ ಅಭಿಯೋಜಕ ಮುನಿರೆಡ್ಡಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ; ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ

ಇದನ್ನೂ ಓದಿ: Crime News: ಮೈಸೂರು ಹೊರವಲಯದಲ್ಲಿ ಡಬಲ್ ಮರ್ಡರ್; ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿ ಕೊಲೆ

Published On - 6:42 pm, Sat, 23 October 21

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ