AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwar swamiji: ಸಿದ್ದೇಶ್ವರ ಶ್ರೀಗಳ ಉಸಿರಾಟದಲ್ಲಿ ಸಮಸ್ಯೆ, ಆಕ್ಸಿಜನ್​ ನೀಡುತ್ತಿದ್ದೇವೆ: ಡಾ.ಎಸ್.ಬಿ.ಪಾಟೀಲ್​ ಹೇಳಿಕೆ

ಶ್ರೀಗಳು ಬೆಳಗ್ಗೆ ಗಂಜಿ ಕುಡಿದಿದ್ದರು, ಅದಾದ ನಂತರ ಆಹಾರ ಸೇವಿಸಿಲ್ಲ. ಆಸ್ಪತ್ರೆಗೆ ದಾಖಲಾಗಲು ಸಿದ್ದೇಶ್ವರ ಸ್ವಾಮೀಜಿ ನಿರಾಕರಿಸುತ್ತಿದ್ದಾರೆ.

Siddeshwar swamiji: ಸಿದ್ದೇಶ್ವರ ಶ್ರೀಗಳ ಉಸಿರಾಟದಲ್ಲಿ ಸಮಸ್ಯೆ, ಆಕ್ಸಿಜನ್​ ನೀಡುತ್ತಿದ್ದೇವೆ: ಡಾ.ಎಸ್.ಬಿ.ಪಾಟೀಲ್​ ಹೇಳಿಕೆ
ಸಿದ್ದೇಶ್ವರ ಸ್ವಾಮಿಜಿ, ವೈದ್ಯ ಡಾ.ಎಸ್.ಬಿ.ಪಾಟೀಲ್
TV9 Web
| Edited By: ವಿವೇಕ ಬಿರಾದಾರ|

Updated on: Jan 02, 2023 | 6:47 PM

Share

ವಿಜಯಪುರ: ಜ್ಞಾನಯೋಗಾಶ್ರಮದ (Jnanayogashrama) ಸಿದ್ದೇಶ್ವರ ಸ್ವಾಮೀಜಿ (Siddeshwar swamiji) ಆರೋಗ್ಯದಲ್ಲಿ (Health) ಏರುಪೇರಾಗಿದ್ದು, ಶ್ರೀಗಳಿಗೆ ಉಸಿರಾಟದ ಸಮಸ್ಯೆಯಿದೆ, ಆಕ್ಸಿಜನ್​ ನೀಡುತ್ತಿದ್ದೇವೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಎಸ್.ಬಿ.ಪಾಟೀಲ್​ ತಿಳಿಸಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ರಕ್ತದೊತ್ತಡದಲ್ಲಿ ವ್ಯತ್ಯಾಸ ಆಗಿದೆ. ಚಿಕಿತ್ಸೆಗೆ ಬೇಕಾದ ವೈದ್ಯಕೀಯ ಉಪಕರಣ ಸನ್ನದ್ಧವಾಗಿವೆ. ನಾವು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ ಎಂದು ವೈದ್ಯರು ಹೇಳಿದರು.

ವಿಜಯಪುರದಲ್ಲಿ ಇಂದು (ಜ.2) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶ್ರೀಗಳು ಬೆಳಗ್ಗೆ ಗಂಜಿ ಕುಡಿದಿದ್ದರು, ಅದಾದ ನಂತರ ಆಹಾರ ಸೇವಿಸಿಲ್ಲ. ಆಸ್ಪತ್ರೆಗೆ ದಾಖಲಾಗಲು ಸಿದ್ದೇಶ್ವರ ಸ್ವಾಮೀಜಿ ನಿರಾಕರಿಸುತ್ತಿದ್ದಾರೆ. ಅವರ ಅಣತಿಯಂತೆ ಜ್ಞಾನಯೋಗಾಶ್ರಮದಲ್ಲೇ ಚಿಕಿತ್ಸೆ ಮುಂದುವರಿಕೆಯಾಗಿದೆ. ಶ್ರೀಗಳಲ್ಲಿ ಮೂಮೆಂಟ್ ಇದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶ್ರೀ ಸಿದ್ದೇಶ್ವರ ಸ್ವಾಮೀಜಿ ಬೇಗ ಚೇತರಿಸಿಕೊಳ್ಳುವಂತಾಗಲು ಬಿಜ್ಜರಗಿ ಶಾಲಾಮಕ್ಕಳಿಂದ ಎಡೆಬಿಡದ ಪ್ರಾರ್ಥನೆ

ಶ್ರೀಗಳಿಗೆ ಉಸಿರಾಟದಲ್ಲಿ ಸ್ವಲ್ಪ ತೊಂದರೆ ಇದೆ

ಶ್ರೀಗಳಿಗೆ ಉಸಿರಾಟದಲ್ಲಿ ಸ್ವಲ್ಪ ತೊಂದರೆ ಇದೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ಮನವೊಲಿಸಲು ಯತ್ನಿಸಿದೆವು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದಾರೆ, ಹೀಗಾಗಿ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದೇಶ್ವರ ಶ್ರೀಗಳು ಮಾತನಾಡುತ್ತಿಲ್ಲ, ಆದರೆ ಸನ್ನೆ ಮಾಡುತ್ತಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ