Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ವಿಜಯಪುರದ ಮಹಿಳೆ..!

ಯಾರೇನೇ ಹೇಳಲಿ, ಸಿದ್ದರಾಮಯ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಹಣವನ್ನು ಕೆಲ ಗೃಹಿಣಿಯರು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇಂದು (ಅ,11) ಆಯುಧ ಪೂಜೆ ದಿನದಂದು ಬೆಳಗಾವಿ ಜಿಲ್ಲೆಯ ಮಹಿಳೆಯೊಬ್ಬರು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದಲೇ ತನ್ನ ಮಗನಿಗೆ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರದಲ್ಲಿ ಯಜಮಾನಿ ನಾಡದೇವಿಗೆ ಕಿರೀಟ ಮಾಡಿಸಿ ನೀಡಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Oct 11, 2024 | 6:02 PM

 ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಬೆಳಗಾವಿ ಜಿಲ್ಲೆಯ ಅಜ್ಜಿಯೊಬ್ಬರು ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದರು. ಇಂದು ಅದೇ ಬೆಳಗಾವಿ ಜಿಲ್ಲೆಯ ಮತ್ತೋರ್ವ ಮಹಿಳೆ ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದ ಪುತ್ರನಿಗೆ ಹೊಸ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಬೆಳಗಾವಿ ಜಿಲ್ಲೆಯ ಅಜ್ಜಿಯೊಬ್ಬರು ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದರು. ಇಂದು ಅದೇ ಬೆಳಗಾವಿ ಜಿಲ್ಲೆಯ ಮತ್ತೋರ್ವ ಮಹಿಳೆ ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದ ಪುತ್ರನಿಗೆ ಹೊಸ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ

1 / 7
ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

2 / 7
ಕಳೆದ ಒಂದೂವರೆ ವರ್ಷದಿಂದ ಬಂದ ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟ 250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದರು

ಕಳೆದ ಒಂದೂವರೆ ವರ್ಷದಿಂದ ಬಂದ ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟ 250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದರು

3 / 7
ದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ ಎಂದಿದ್ದಾರೆ.

ದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ ಎಂದಿದ್ದಾರೆ.

4 / 7
250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿ ಆಶೀರ್ವಾದ ಪಡೆದರು.

250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿ ಆಶೀರ್ವಾದ ಪಡೆದರು.

5 / 7
ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.

ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.

6 / 7
 ಗೃಹ ಲಕ್ಷ್ಮೀ ಯೊಜನೆಯ ಹಣದಿಂದ ಅದೆಷ್ಟೋ ಕುಟುಂಬ ನಿರ್ವಹಣೆಗೆ ಸಹಾಯಕವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ನಾಡದೇವಿ ಆಶಿರ್ವಾದ ಇರಲಿ. ಸಿದ್ದರಾಮಯ್ಯ ಸರ್ಕಾರದ ಸೇವೆ ಹಿಗೇ ಮುಂದುವರೆಯಲಿ ಎಂದು ಅಭಿಲಾಷೆ ವ್ಯಕ್ತಪಡಿಸಿದರು.

ಗೃಹ ಲಕ್ಷ್ಮೀ ಯೊಜನೆಯ ಹಣದಿಂದ ಅದೆಷ್ಟೋ ಕುಟುಂಬ ನಿರ್ವಹಣೆಗೆ ಸಹಾಯಕವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ನಾಡದೇವಿ ಆಶಿರ್ವಾದ ಇರಲಿ. ಸಿದ್ದರಾಮಯ್ಯ ಸರ್ಕಾರದ ಸೇವೆ ಹಿಗೇ ಮುಂದುವರೆಯಲಿ ಎಂದು ಅಭಿಲಾಷೆ ವ್ಯಕ್ತಪಡಿಸಿದರು.

7 / 7
Follow us
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್