AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಯುವ-ನವ ಜೋಡಿಯ ಜೀವನ ಸುಂದರವಾಗಿತ್ತು, ನವೋಲ್ಲಾಸವಿತ್ತು: ಆದರೆ ನೇಣಿಗೆ ಶರಣಾದರು -ಯಾಕೆ

ನವ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಪತಿ-ಪತ್ನಿ ಆತ್ಮಹತ್ಯೆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

ಆ ಯುವ-ನವ ಜೋಡಿಯ ಜೀವನ ಸುಂದರವಾಗಿತ್ತು, ನವೋಲ್ಲಾಸವಿತ್ತು: ಆದರೆ ನೇಣಿಗೆ ಶರಣಾದರು -ಯಾಕೆ
ಆ ಯುವನವ ಜೋಡಿಯ ಜೀವನ ಸುಂದರವಾಗಿತ್ತು ನವೋಲ್ಲಾಸವಿತ್ತು, ಆದರೆ ನೇಣಿಗೆ ಶರಣು
ಅಶೋಕ ಯಡಳ್ಳಿ, ವಿಜಯಪುರ
| Edited By: ಸಾಧು ಶ್ರೀನಾಥ್​|

Updated on:May 15, 2024 | 12:54 PM

Share

ವಿಜಯಪುರ: ಆ ಯುವ ನವ ಜೋಡಿ ಜೀವನ ಸುಂದರವಾಗಿತ್ತು, ನವೋಲ್ಲಾಸದಿಂದ ಇದ್ದರು. ಆದರೆ ಇದ್ದಕ್ಕಿದ್ದಂತೆ ನೇಣಿಗೆ ಶರಣಾಗಿದ್ದಾರೆ. ಅವರ ಪೋಷಕರು ಹಿತೈಷಿಗಳನ್ನು ಕಣ್ಣೀರ ಕಡಲಲ್ಲಿ ಮುಳುಗಿಸಿದ್ದಾರೆ. ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ಆ ಯುವ ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ. ಮನೋಜಕುಮಾರ ಪೋಳ (30) ಮತ್ತು ರಾಖಿ (23) ನೇಣಿಗೆ ಶರಣಾದ ಜೋಡಿ.

ಜಸ್ಟ್​​ ನಾಲ್ಕು ತಿಂಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ನಿನ್ನೆ ಮಂಗಳವಾರ ತಡರಾತ್ರಿ ಊಟ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜಕುಮಾರ ಹಾಗೂ ರಾಖಿ ದಂಪತಿ ತಾವಿಬ್ಬರೇ ಮನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದೆ. ಮನೋಜಕುಮಾರ ಅವರ ತಾಯಿ ಭಾರತಿ ಅವರು ತಮ್ಮ ಮಗಳ ಊರಿಗೆ ಹೋಗಿದ್ದರು. ಇಂದು‌ ಬುಧವಾರ ಬೆಳಿಗ್ಗೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸಂತಾನಕ್ಕಾಗಿ ವಿದೇಶದಿಂದ ಬರುವ ವಿಶೇಷ ಅತಿಥಿಗಳು! ಬರುವಾಗ ಸಿಂಗಲ್ ಸಿಂಗಲ್ ಹೋಗುವಾಗ ಡಬಲ್ ಡಬಲ್!!

ನವ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಪತಿ-ಪತ್ನಿ ಆತ್ಮಹತ್ಯೆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Wed, 15 May 24

Follow Us
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು