- Kannada News Karnataka Vijayapura ಮಹಿಳೆಗಾಗಿ ಯವಕನ ಮೇಲೆ ಬಡಿಗೆಯಿಂದ ಹಲ್ಲೆ? ಇಬ್ಬರು ಹಲ್ಲೆಕೋರರು-ಮಹಿಳೆ ಪರಾರಿ..
ಮಹಿಳೆಗಾಗಿ ಯವಕನ ಮೇಲೆ ಬಡಿಗೆಯಿಂದ ಹಲ್ಲೆ? ಇಬ್ಬರು ಹಲ್ಲೆಕೋರರು-ಮಹಿಳೆ ಪರಾರಿ..
ವಿಜಯಪುರ ಜಿಲ್ಲೆಯ ಬಸವೇಶ್ವರ ವೃತ್ತದ ಬಳಿ ತಡರಾತ್ರಿ ಮೂವರ ನಡುವೆ ಮಾರಾಮಾರಿ ನಡೆದಿದೆ. ಕುಡಿದ ಮತ್ತಿನಲ್ಲಿ ಗಲಾಟೆಯಾಗಿರೋ ಸಾಧ್ಯತೆ ಹೆಚ್ಚಿದ್ದು, ಘಟನೆಯ ವೇಳೆ ಓರ್ವ ಮಹಿಳೆಯೂ ಭಾಗಿಯಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ.

ಯುವಕನ ಮೇಲೆ ಹಲ್ಲೆ
Updated on: Dec 19, 2020 | 3:29 PM
Share
ವಿಜಯಪುರ: ಮೂವರು ಯುವಕರ ಮಧ್ಯೆ ಗಲಾಟೆ ನಡೆದು ಓರ್ವನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿದ ಘಟನೆ ತಡರಾತ್ರಿ ನಗರದ ಬಸವೇಶ್ವರ ವೃತ್ತದ ಬಳಿ ನಡೆದಿದೆ.
ಕುಡಿದ ಮತ್ತಿನಲ್ಲಿ ಗಲಾಟೆಯಾಗಿರೋ ಸಾಧ್ಯತೆ ಹೆಚ್ಚಿದ್ದು, ಘಟನೆಯ ವೇಳೆ ಓರ್ವ ಮಹಿಳೆಯೂ ಭಾಗಿಯಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೇ ಮಹಿಳೆಯ ಜೊತೆಗೆ ಯುವಕ ಅಸಭ್ಯವಾಗಿ ವರ್ತಿಸಿದ್ದ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೂ ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಗಲಾಟೆ ಬಳಿಕ ಯುವಕರು ಹಾಗೂ ಮಹಿಳೆ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯ ವ್ಯಕ್ತಿ ಗಲಾಟೆಯ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಗಲಾಟೆ ಮಾಡಿದವರ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ.
ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!
Related Stories
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!