AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗಾಗಿ ಯವಕನ ಮೇಲೆ ಬಡಿಗೆಯಿಂದ ಹಲ್ಲೆ? ಇಬ್ಬರು ಹಲ್ಲೆಕೋರರು-ಮಹಿಳೆ ಪರಾರಿ..

ವಿಜಯಪುರ ಜಿಲ್ಲೆಯ ಬಸವೇಶ್ವರ ವೃತ್ತದ ಬಳಿ ತಡರಾತ್ರಿ ಮೂವರ ನಡುವೆ ಮಾರಾಮಾರಿ ನಡೆದಿದೆ. ಕುಡಿದ ಮತ್ತಿನಲ್ಲಿ ಗಲಾಟೆಯಾಗಿರೋ ಸಾಧ್ಯತೆ ಹೆಚ್ಚಿದ್ದು, ಘಟನೆಯ ವೇಳೆ ಓರ್ವ ಮಹಿಳೆಯೂ ಭಾಗಿಯಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ.

ಮಹಿಳೆಗಾಗಿ ಯವಕನ ಮೇಲೆ ಬಡಿಗೆಯಿಂದ ಹಲ್ಲೆ? ಇಬ್ಬರು ಹಲ್ಲೆಕೋರರು-ಮಹಿಳೆ ಪರಾರಿ..
ಯುವಕನ ಮೇಲೆ ಹಲ್ಲೆ
sandhya thejappa
| Edited By: |

Updated on: Dec 19, 2020 | 3:29 PM

Share

ವಿಜಯಪುರ: ಮೂವರು ಯುವಕರ ಮಧ್ಯೆ ಗಲಾಟೆ ನಡೆದು ಓರ್ವನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿದ ಘಟನೆ ತಡರಾತ್ರಿ ನಗರದ ಬಸವೇಶ್ವರ ವೃತ್ತದ ಬಳಿ ನಡೆದಿದೆ.

ಕುಡಿದ ಮತ್ತಿನಲ್ಲಿ ಗಲಾಟೆಯಾಗಿರೋ ಸಾಧ್ಯತೆ ಹೆಚ್ಚಿದ್ದು, ಘಟನೆಯ ವೇಳೆ ಓರ್ವ ಮಹಿಳೆಯೂ ಭಾಗಿಯಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೇ ಮಹಿಳೆಯ ಜೊತೆಗೆ ಯುವಕ ಅಸಭ್ಯವಾಗಿ ವರ್ತಿಸಿದ್ದ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೂ ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಲಾಟೆ ಬಳಿಕ ಯುವಕರು ಹಾಗೂ ಮಹಿಳೆ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳೀಯ ವ್ಯಕ್ತಿ ಗಲಾಟೆಯ ವಿಡಿಯೋವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದು, ಗಲಾಟೆ ಮಾಡಿದವರ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ.

ಲಾಂಗು, ಮಚ್ಚಿನಿಂದ ಕೊಚ್ಚಿ ಕೊಚ್ಚಿ ಯುವಕನ ಬರ್ಬರ ಕೊಲೆ.. ಹಂತಕರ ಸುಳಿವು ಬಿಚ್ಚಿಟ್ಟ ಮೂರನೇ ಕಣ್ಣು!

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ