AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಚಪ್ಪಲಿಯಿಂದ ಥಳಿಸಿದ ನಾಗಠಾಣಾ ಯುವಕ, ಪರಾರಿ

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 13, 2024 | 10:30 AM

Share

ವಿಜಯಪುರ, ಫೆಬ್ರವರಿ 13: ಯುವಕನಮೊಬ್ಬ (youth) ರೋಷಾವೇಶದಿಂದ ಯುವತಿಗೆ ಚಪ್ಪಲಿಯಿಂದ (chappal) ಥಳಿಸುವ ದೃಶ್ಯಗಳು ಸಿಸಿ‌ ಕೆಮೆರಾ ವಿಡಿಯೋದಲ್ಲಿ ಸೆರೆಯಾಗಿದೆ. ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ನಿನ್ನೆ ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಶ್ರೀಶೈಲ‌‌‌ ಮಸಳಿ ಎಂಬ ಯುವಕ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ನಾಗಠಾಣಾ ಗ್ರಾಮದ (Nagathan, Vijayapura) ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಕೋಮಿನ ಯುವತಿ ಥಳಿತಕ್ಕೊಳಗಾದ ಮಹಿಳೆ.

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

Also Read: ಮುಂದುವರೆದ ಬೀಟಮ್ಮ ಗ್ಯಾಂಗ್ ಉಪಟಳ; ಛತ್ರಿಮರ ದೇಗುಲ ಬಳಿ ಬೀಡುಬಿಟ್ಟ 26 ಕಾಡಾನೆಗಳು

ಇದರಿಂದ ಆಕ್ರೋಶಗೊಂಡ ಶ್ರೀಶೈಲ ಕಂಪ್ಯೂಟರ್ ತರಬೇತಿ ಕೇಂದ್ರದ ಒಳ ಹೋಗಿ ಯುವತಿಯನ್ನು ಹೊರ ತಂದು ಚಪ್ಪಲಿಯಿಂದ ಥಳಿಸಿದ್ದಾನೆ. ಈ ಬಗ್ಗೆ ಯುವತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ‌ನೀಡಿದ್ದಾರೆ. ದೂರು‌‌ ನೀಡುತ್ತಿದ್ದಂತೆ ಯುವಕ ಶ್ರೀಶೈಲ‌ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನ್ಯಾಯಕ್ಕಾಗಿ ಯುವತಿ ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!