AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ. 

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ
ವಿಕ್ಕಿ ವರುಣ್ ನಟನೆಯ ಕಾಲಾಪತ್ಥರ್ ಪೋಸ್ಟರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 7:30 PM

Share

ಬೆಂಗಳೂರು: ನಟ ವಿಕ್ಕಿ ಅಭಿನಯದ ಹೊಸ ಸಿನಿಮಾ ‘ಕಾಲಾಪತ್ಥರ್’ ವಿರುದ್ಧ ಅದೇ ಹೆಸರಿನ ಮಾಜಿ ರೌಡಿಶೀಟರ್ ಕಾಲಾಪತ್ಥರ್ ಸಿಟ್ಟಾಗಿದ್ದಾರೆ. ಬೆಳಗ್ಗೆಯಷ್ಟೇ ನಟ ವಿಕ್ಕಿ ಕಾಲಾಪತ್ಥರ್ ಸಿನಿಮಾದ ಟೈಟಲ್ ಪ್ರಕಟಿಸಿದ್ದರು. ಸಿನಿಮಾ ಹೆಸರು ಹಾಗೂ ಮಾಜಿ ರೌಡಿ ಶೀಟರ್​ ಎರಡೂ ಹೆಸರು ಒಂದೇ ಇದೆ. ಇದಕ್ಕಾಗಿ ಕಾಲಾಪತ್ಥರ್ ಅಸಮಾಧಾನ ಹೊರ ಹಾಕಿದ್ದಾರೆ.

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ.

ವಿಕ್ಕಿ ಈ ಮೊದಲು ಕೆಂಡ ಸಂಪಿಗೆ ಹಾಗೂ ಕಾಲೇಜ್​ ಕುಮಾರ ಚಿತ್ರದಲ್ಲಿ ನಟಿಸಿದ್ದರು.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್