AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ. 

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ
ವಿಕ್ಕಿ ವರುಣ್ ನಟನೆಯ ಕಾಲಾಪತ್ಥರ್ ಪೋಸ್ಟರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 7:30 PM

Share

ಬೆಂಗಳೂರು: ನಟ ವಿಕ್ಕಿ ಅಭಿನಯದ ಹೊಸ ಸಿನಿಮಾ ‘ಕಾಲಾಪತ್ಥರ್’ ವಿರುದ್ಧ ಅದೇ ಹೆಸರಿನ ಮಾಜಿ ರೌಡಿಶೀಟರ್ ಕಾಲಾಪತ್ಥರ್ ಸಿಟ್ಟಾಗಿದ್ದಾರೆ. ಬೆಳಗ್ಗೆಯಷ್ಟೇ ನಟ ವಿಕ್ಕಿ ಕಾಲಾಪತ್ಥರ್ ಸಿನಿಮಾದ ಟೈಟಲ್ ಪ್ರಕಟಿಸಿದ್ದರು. ಸಿನಿಮಾ ಹೆಸರು ಹಾಗೂ ಮಾಜಿ ರೌಡಿ ಶೀಟರ್​ ಎರಡೂ ಹೆಸರು ಒಂದೇ ಇದೆ. ಇದಕ್ಕಾಗಿ ಕಾಲಾಪತ್ಥರ್ ಅಸಮಾಧಾನ ಹೊರ ಹಾಕಿದ್ದಾರೆ.

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ.

ವಿಕ್ಕಿ ಈ ಮೊದಲು ಕೆಂಡ ಸಂಪಿಗೆ ಹಾಗೂ ಕಾಲೇಜ್​ ಕುಮಾರ ಚಿತ್ರದಲ್ಲಿ ನಟಿಸಿದ್ದರು.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?