AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ. 

ನನ್ನ ಹೆಸರಲ್ಲಿ ಸಿನಿಮಾ ಮಾಡ್ತಿರೋದೇಕೆ?: ‘ಕಾಲಾಪತ್ಥರ್’ ಟೈಟಲ್ ವಿರುದ್ಧ ಮಾಜಿ ರೌಡಿಶೀಟರ್ ಗರಂ
ವಿಕ್ಕಿ ವರುಣ್ ನಟನೆಯ ಕಾಲಾಪತ್ಥರ್ ಪೋಸ್ಟರ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 7:30 PM

Share

ಬೆಂಗಳೂರು: ನಟ ವಿಕ್ಕಿ ಅಭಿನಯದ ಹೊಸ ಸಿನಿಮಾ ‘ಕಾಲಾಪತ್ಥರ್’ ವಿರುದ್ಧ ಅದೇ ಹೆಸರಿನ ಮಾಜಿ ರೌಡಿಶೀಟರ್ ಕಾಲಾಪತ್ಥರ್ ಸಿಟ್ಟಾಗಿದ್ದಾರೆ. ಬೆಳಗ್ಗೆಯಷ್ಟೇ ನಟ ವಿಕ್ಕಿ ಕಾಲಾಪತ್ಥರ್ ಸಿನಿಮಾದ ಟೈಟಲ್ ಪ್ರಕಟಿಸಿದ್ದರು. ಸಿನಿಮಾ ಹೆಸರು ಹಾಗೂ ಮಾಜಿ ರೌಡಿ ಶೀಟರ್​ ಎರಡೂ ಹೆಸರು ಒಂದೇ ಇದೆ. ಇದಕ್ಕಾಗಿ ಕಾಲಾಪತ್ಥರ್ ಅಸಮಾಧಾನ ಹೊರ ಹಾಕಿದ್ದಾರೆ.

ನನ್ನ ಹೆಸರು ಬಳಸಿಕೊಂಡು ಸಿನಿಮಾ ಮಾಡುತ್ತಿರುವುದು ತಪ್ಪು. ಟೈಟಲ್ ಹಿಂಪಡೆಯಲು ಫಿಲಂ ಚೇಂಬರ್​ಗೆ ಮನವಿ ಮಾಡುತ್ತೇನೆ ಎಂದು ಕಾಲಾಪತ್ಥರ್ ಹೇಳಿದ್ದಾರೆ.

ವಿಕ್ಕಿ ಈ ಮೊದಲು ಕೆಂಡ ಸಂಪಿಗೆ ಹಾಗೂ ಕಾಲೇಜ್​ ಕುಮಾರ ಚಿತ್ರದಲ್ಲಿ ನಟಿಸಿದ್ದರು.

ಪೆರೋಲ್ ಮೇಲೆ ಹೊರಬಂದ ರೌಡಿ ಶೀಟರ್​ ದರ್ಬಾರ್​ ಕಂಡು ಪೊಲೀಸರೇ ಕಂಗಾಲು!

Follow Us
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು