AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ. ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ. […]

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ಸಾಧು ಶ್ರೀನಾಥ್​
|

Updated on: Dec 11, 2019 | 3:26 PM

Share

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ.

ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ.

ಹಿಂದೆ ಪಿಲಿಕುಳ ನಿಸರ್ಗದಾಮಕ್ಕೆ ಪೂರೈಕೆ ಮಾಡಲಾಗುತ್ತಿದ್ದ ನೀರು ಅಲ್ಲಿನ ಗಿಡಗಳಿಗೆ ಮತ್ತು ಪ್ರಾಣಿಗಳಿಗೆ ಬಳಕೆ ಆಗುತ್ತಿತ್ತು. ನಿಸರ್ಗದಾಮದಲ್ಲಿ ಗಿಡ ಮತ್ತು ಪ್ರಾಣಿಗಳಿಗೆ ನೀರು ಸೂಕ್ತವಾಗಿರಲಿಲ್ಲ. ಗಿಡಗಳು ಒಣಗಿ ಹೋಗಿ, ಪ್ರಾಣಿಗಳಿಗೆ ಚರ್ಮರೋಗ ಕಾಣಿಸಿಕೊಂಡಿತ್ತು.

ಈ ಕಾರಣಕ್ಕೆ ಅಧಿಕಾರಿಗಳು ತ್ಯಾಜ್ಯ ನೀರನ್ನ ಪಲ್ಗುಣಿ ನದಿಗೆ ಹರಿಸಿದ್ದಾರೆ. ಬಜಪೆ, ಮೂಡಶೆಡ್ಡೆ, ಕಾವೂರು, ಮರಕಡ, ಮರವೂರು, ಎಕ್ಕಾರು, ಜೋಕಟ್ಟೆ, ಬಾಳಾ, ಸೂರಿಂಜೆ ಸೇರಿದಂತೆ 9 ಗ್ರಾಮದ ಜನರು ಈ ಕಲುಷಿತ ನೀರನ್ನು ಕುಡಿದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?