Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ. ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ. […]

ಬಹುಗ್ರಾಮ ಕುಡಿಯುವ ನೀರು ಯೋಜನೆ ಅಡಿ ಸಿಗ್ತಿದೆ ಕಲುಷಿತ ನೀರು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on: Dec 11, 2019 | 3:26 PM

ಮಂಗಳೂರು: ಶುದ್ಧ ನೀರಿಗಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡಲಾಗಿದೆ. ಆದ್ರೆ ಜನರಿಗೆ ಪೂರೈಕೆ ಆಗುತ್ತಿರೋದು ಕಲುಷಿತಗೊಂಡಿರುವ ನೀರು. ಕುಡಿಯುವ ನೀರಿನ ಯೋಜನೆಗಾಗಿ ನಿರ್ಮಾಣವಾಗಿರುವ ಮಂಗಳೂರಿನ ಮರವೂರು ಡ್ಯಾಂನಿಂದ 9 ಗ್ರಾಮಗಳಿಗೆ ಕಲುಷಿತ ನೀರು ಪೂರೈಕೆ ಆಗುತ್ತಿದೆ.

ನೀರು ಕುಡಿದ 9 ಗ್ರಾಮದ ಜನರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಜಲತ್ಯಾಜ್ಯ ಘಟಕದವರ ನಿರ್ಲಕ್ಷ್ಯದಿಂದ ನದಿಗೆ ವಿಷಕಾರಿ ನೀರು ಸೇರುತ್ತಿದೆ. ಹೀಗಾಗಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎನ್ನಲಾಗುತ್ತಿದೆ. ಮಂಗಳೂರಿನ ಡ್ರೈನೇಜ್ 2ನೇ ಹಂತದ ಸಂಸ್ಕರಣಾ ನೀರು ನದಿಗೆ ಸೇರುತ್ತಿದೆ.

ಹಿಂದೆ ಪಿಲಿಕುಳ ನಿಸರ್ಗದಾಮಕ್ಕೆ ಪೂರೈಕೆ ಮಾಡಲಾಗುತ್ತಿದ್ದ ನೀರು ಅಲ್ಲಿನ ಗಿಡಗಳಿಗೆ ಮತ್ತು ಪ್ರಾಣಿಗಳಿಗೆ ಬಳಕೆ ಆಗುತ್ತಿತ್ತು. ನಿಸರ್ಗದಾಮದಲ್ಲಿ ಗಿಡ ಮತ್ತು ಪ್ರಾಣಿಗಳಿಗೆ ನೀರು ಸೂಕ್ತವಾಗಿರಲಿಲ್ಲ. ಗಿಡಗಳು ಒಣಗಿ ಹೋಗಿ, ಪ್ರಾಣಿಗಳಿಗೆ ಚರ್ಮರೋಗ ಕಾಣಿಸಿಕೊಂಡಿತ್ತು.

ಈ ಕಾರಣಕ್ಕೆ ಅಧಿಕಾರಿಗಳು ತ್ಯಾಜ್ಯ ನೀರನ್ನ ಪಲ್ಗುಣಿ ನದಿಗೆ ಹರಿಸಿದ್ದಾರೆ. ಬಜಪೆ, ಮೂಡಶೆಡ್ಡೆ, ಕಾವೂರು, ಮರಕಡ, ಮರವೂರು, ಎಕ್ಕಾರು, ಜೋಕಟ್ಟೆ, ಬಾಳಾ, ಸೂರಿಂಜೆ ಸೇರಿದಂತೆ 9 ಗ್ರಾಮದ ಜನರು ಈ ಕಲುಷಿತ ನೀರನ್ನು ಕುಡಿದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಗ್ರಾಮದ ಜನರು ಆಕ್ರೋಶ ಹೊರ ಹಾಕಿದ್ದಾರೆ.

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ