Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್
ಅಧಿಕಾರಿಗಳಿಗೆ ಅವಾಜ್​ ಹಾಕಿದ ಮಹಿಳೆ, ಮನೆಗೆ ಬೀಗ ಹಾಕುತ್ತಿರುವ ಮಹಿಳೆ
Follow us
TV9 Web
| Updated By: sandhya thejappa

Updated on: Jun 22, 2021 | 11:59 AM

ಯಾದಗಿರಿ: ಕೊರೊನಾ ಲಸಿಕೆ ಪಡೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಬುದ್ಧಿವಾದ ಹೇಳಿದ್ದಕ್ಕೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಸತ್ತರೇ ಇಲ್ಲೇ ಸಾಯುತ್ತೇವೆ. ಆದರೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ ಎಂದು ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯ ಮಹಿಳೆಯರು ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಎದುರಲ್ಲೇ ಈ ರಂಪಾಟ ನಡೆದಿದೆ.

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಅಧಿಕಾರಿಗಳು ಮಹಿಳೆಯರ ರಂಪಾಟಕ್ಕೆ ಕಕ್ಕಾಬಿಕ್ಕಿಯಾಗಿದ್ದರು. ಲಸಿಕೆ ಪಡೆಯಿರಿ ಅನ್ನುತ್ತಿದ್ದಂತೆ ಮಹಿಳೆಯೊಬ್ಬರು ಆಶಾ ಕಾರ್ಯಕರ್ತೆಗೆ ಗದರಿ ಮನೆಗೆ ಬೀಗ ಹಾಕಿ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.

ಬಹುತೇಕ ಮನೆಗಳಿಗೆ ಬೀಗ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ ಅಂತ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯಲ್ಲಿ ಬಹುತೇಕ ಜನರು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಮನೆ ಬಾಗಿಲು ಹಾಕಿಕೊಂಡು ಒಳಗಡೆ ಕುಳಿತಿದ್ದಾರೆ. ಗ್ರಾಮಸ್ಥರ ಈ ನಿರ್ಲಕ್ಷ್ಯ ವರ್ತನೆಯಿಂದ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿದೆ.

ಇದನ್ನೂ ಓದಿ

ಕೊರೊನಾ ಸಮಯದಲ್ಲೂ ಲಾಭ ಗಳಿಸಿದ ಬೀದರ್ ರೈತ; ಪಪ್ಪಾಯಿ ಬೆಳೆಗೆ ರಾಜ್ಯದೆಲ್ಲೆಡೆ ಬೇಡಿಕೆ

ಮೆಟ್ರೋ ಹತ್ತಿದ್ದ ಮಂಗ; ಅಸಲಿ ವಿಷಯ ತಿಳಿಸಿದ ಅಧಿಕಾರಿಗಳು

(villagers of Yadgir district have refused to get Corona vaccine)

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ