AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್
ಅಧಿಕಾರಿಗಳಿಗೆ ಅವಾಜ್​ ಹಾಕಿದ ಮಹಿಳೆ, ಮನೆಗೆ ಬೀಗ ಹಾಕುತ್ತಿರುವ ಮಹಿಳೆ
TV9 Web
| Edited By: |

Updated on: Jun 22, 2021 | 11:59 AM

Share

ಯಾದಗಿರಿ: ಕೊರೊನಾ ಲಸಿಕೆ ಪಡೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಬುದ್ಧಿವಾದ ಹೇಳಿದ್ದಕ್ಕೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಸತ್ತರೇ ಇಲ್ಲೇ ಸಾಯುತ್ತೇವೆ. ಆದರೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ ಎಂದು ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯ ಮಹಿಳೆಯರು ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಎದುರಲ್ಲೇ ಈ ರಂಪಾಟ ನಡೆದಿದೆ.

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಅಧಿಕಾರಿಗಳು ಮಹಿಳೆಯರ ರಂಪಾಟಕ್ಕೆ ಕಕ್ಕಾಬಿಕ್ಕಿಯಾಗಿದ್ದರು. ಲಸಿಕೆ ಪಡೆಯಿರಿ ಅನ್ನುತ್ತಿದ್ದಂತೆ ಮಹಿಳೆಯೊಬ್ಬರು ಆಶಾ ಕಾರ್ಯಕರ್ತೆಗೆ ಗದರಿ ಮನೆಗೆ ಬೀಗ ಹಾಕಿ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.

ಬಹುತೇಕ ಮನೆಗಳಿಗೆ ಬೀಗ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ ಅಂತ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯಲ್ಲಿ ಬಹುತೇಕ ಜನರು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಮನೆ ಬಾಗಿಲು ಹಾಕಿಕೊಂಡು ಒಳಗಡೆ ಕುಳಿತಿದ್ದಾರೆ. ಗ್ರಾಮಸ್ಥರ ಈ ನಿರ್ಲಕ್ಷ್ಯ ವರ್ತನೆಯಿಂದ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿದೆ.

ಇದನ್ನೂ ಓದಿ

ಕೊರೊನಾ ಸಮಯದಲ್ಲೂ ಲಾಭ ಗಳಿಸಿದ ಬೀದರ್ ರೈತ; ಪಪ್ಪಾಯಿ ಬೆಳೆಗೆ ರಾಜ್ಯದೆಲ್ಲೆಡೆ ಬೇಡಿಕೆ

ಮೆಟ್ರೋ ಹತ್ತಿದ್ದ ಮಂಗ; ಅಸಲಿ ವಿಷಯ ತಿಳಿಸಿದ ಅಧಿಕಾರಿಗಳು

(villagers of Yadgir district have refused to get Corona vaccine)

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ
2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ