AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್
ಅಧಿಕಾರಿಗಳಿಗೆ ಅವಾಜ್​ ಹಾಕಿದ ಮಹಿಳೆ, ಮನೆಗೆ ಬೀಗ ಹಾಕುತ್ತಿರುವ ಮಹಿಳೆ
TV9 Web
| Edited By: sandhya thejappa|

Updated on: Jun 22, 2021 | 11:59 AM

Share

ಯಾದಗಿರಿ: ಕೊರೊನಾ ಲಸಿಕೆ ಪಡೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಬುದ್ಧಿವಾದ ಹೇಳಿದ್ದಕ್ಕೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಸತ್ತರೇ ಇಲ್ಲೇ ಸಾಯುತ್ತೇವೆ. ಆದರೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ ಎಂದು ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯ ಮಹಿಳೆಯರು ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಎದುರಲ್ಲೇ ಈ ರಂಪಾಟ ನಡೆದಿದೆ.

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಅಧಿಕಾರಿಗಳು ಮಹಿಳೆಯರ ರಂಪಾಟಕ್ಕೆ ಕಕ್ಕಾಬಿಕ್ಕಿಯಾಗಿದ್ದರು. ಲಸಿಕೆ ಪಡೆಯಿರಿ ಅನ್ನುತ್ತಿದ್ದಂತೆ ಮಹಿಳೆಯೊಬ್ಬರು ಆಶಾ ಕಾರ್ಯಕರ್ತೆಗೆ ಗದರಿ ಮನೆಗೆ ಬೀಗ ಹಾಕಿ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.

ಬಹುತೇಕ ಮನೆಗಳಿಗೆ ಬೀಗ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ ಅಂತ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯಲ್ಲಿ ಬಹುತೇಕ ಜನರು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಮನೆ ಬಾಗಿಲು ಹಾಕಿಕೊಂಡು ಒಳಗಡೆ ಕುಳಿತಿದ್ದಾರೆ. ಗ್ರಾಮಸ್ಥರ ಈ ನಿರ್ಲಕ್ಷ್ಯ ವರ್ತನೆಯಿಂದ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿದೆ.

ಇದನ್ನೂ ಓದಿ

ಕೊರೊನಾ ಸಮಯದಲ್ಲೂ ಲಾಭ ಗಳಿಸಿದ ಬೀದರ್ ರೈತ; ಪಪ್ಪಾಯಿ ಬೆಳೆಗೆ ರಾಜ್ಯದೆಲ್ಲೆಡೆ ಬೇಡಿಕೆ

ಮೆಟ್ರೋ ಹತ್ತಿದ್ದ ಮಂಗ; ಅಸಲಿ ವಿಷಯ ತಿಳಿಸಿದ ಅಧಿಕಾರಿಗಳು

(villagers of Yadgir district have refused to get Corona vaccine)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು