AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ.

ಸತ್ತರೇ ಇಲ್ಲೇ ಸಾಯುತ್ತೇವೆ, ನಾವು ಲಸಿಕೆ ಹಾಕಿಸಿಕೊಳ್ಳಲ್ಲ; ಯಾದಗಿರಿಯಲ್ಲಿ ಮಹಿಳೆಯರ ಆವಾಜ್
ಅಧಿಕಾರಿಗಳಿಗೆ ಅವಾಜ್​ ಹಾಕಿದ ಮಹಿಳೆ, ಮನೆಗೆ ಬೀಗ ಹಾಕುತ್ತಿರುವ ಮಹಿಳೆ
TV9 Web
| Edited By: |

Updated on: Jun 22, 2021 | 11:59 AM

Share

ಯಾದಗಿರಿ: ಕೊರೊನಾ ಲಸಿಕೆ ಪಡೆಯುವಂತೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಬುದ್ಧಿವಾದ ಹೇಳಿದ್ದಕ್ಕೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಸತ್ತರೇ ಇಲ್ಲೇ ಸಾಯುತ್ತೇವೆ. ಆದರೆ ನಾವು ಲಸಿಕೆ ಹಾಕಿಸಿಕೊಳ್ಳಲ್ಲ ಎಂದು ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯ ಮಹಿಳೆಯರು ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಎದುರಲ್ಲೇ ಈ ರಂಪಾಟ ನಡೆದಿದೆ.

ಕೊವಿಡ್ ಲಸಿಕೆ ಪಡೆಯುವಂತೆ ಜನಜಾಗೃತಿ ಮೂಡಿಸುತ್ತಿದ್ದರು. ಈ ವೇಳೆ ರಂಪಾಟ ಮಾಡಿದ ಮಹಿಳೆಯರು, ರೇಷನ್ ಕಾರ್ಡ್, ಕರೆಂಟ್ ಕಟ್ ಮಾಡಿದರೂ ಪರವಾಗಿಲ್ಲ. ನಾವು ಸರ್ಕಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ನಾವು ದುಡಿದು ಬದುಕುತ್ತಿದ್ದೇವೆ ಎಂದು ಆವಾಜ್ ಹಾಕಿದ್ದಾರೆ. ಅಧಿಕಾರಿಗಳು ಮಹಿಳೆಯರ ರಂಪಾಟಕ್ಕೆ ಕಕ್ಕಾಬಿಕ್ಕಿಯಾಗಿದ್ದರು. ಲಸಿಕೆ ಪಡೆಯಿರಿ ಅನ್ನುತ್ತಿದ್ದಂತೆ ಮಹಿಳೆಯೊಬ್ಬರು ಆಶಾ ಕಾರ್ಯಕರ್ತೆಗೆ ಗದರಿ ಮನೆಗೆ ಬೀಗ ಹಾಕಿ ತಪ್ಪಿಸಿಕೊಂಡು ಓಡಿಹೋಗಿದ್ದಾರೆ.

ಬಹುತೇಕ ಮನೆಗಳಿಗೆ ಬೀಗ ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ ಅಂತ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿಯಲ್ಲಿ ಬಹುತೇಕ ಜನರು ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಮನೆ ಬಾಗಿಲು ಹಾಕಿಕೊಂಡು ಒಳಗಡೆ ಕುಳಿತಿದ್ದಾರೆ. ಗ್ರಾಮಸ್ಥರ ಈ ನಿರ್ಲಕ್ಷ್ಯ ವರ್ತನೆಯಿಂದ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿದೆ.

ಇದನ್ನೂ ಓದಿ

ಕೊರೊನಾ ಸಮಯದಲ್ಲೂ ಲಾಭ ಗಳಿಸಿದ ಬೀದರ್ ರೈತ; ಪಪ್ಪಾಯಿ ಬೆಳೆಗೆ ರಾಜ್ಯದೆಲ್ಲೆಡೆ ಬೇಡಿಕೆ

ಮೆಟ್ರೋ ಹತ್ತಿದ್ದ ಮಂಗ; ಅಸಲಿ ವಿಷಯ ತಿಳಿಸಿದ ಅಧಿಕಾರಿಗಳು

(villagers of Yadgir district have refused to get Corona vaccine)

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ