AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ. ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ […]

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 26, 2019 | 1:13 PM

Share

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ.

ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ ಕಾರ್ಯ ನೆರವೇರಿಸುವಂತೆ ಎಡೆಇಟ್ಟು ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಗಿದೆ.

Published On - 1:08 pm, Sat, 26 October 19

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!