AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ. ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ […]

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 26, 2019 | 1:13 PM

Share

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ.

ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ ಕಾರ್ಯ ನೆರವೇರಿಸುವಂತೆ ಎಡೆಇಟ್ಟು ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಗಿದೆ.

Published On - 1:08 pm, Sat, 26 October 19

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ