AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ. ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ […]

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು
ಸಾಧು ಶ್ರೀನಾಥ್​
|

Updated on:Oct 26, 2019 | 1:13 PM

Share

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ.

ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ ಕಾರ್ಯ ನೆರವೇರಿಸುವಂತೆ ಎಡೆಇಟ್ಟು ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಗಿದೆ.

Published On - 1:08 pm, Sat, 26 October 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್