AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ. ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ […]

ಹಳ್ಳಿ ಜನರೊಂದಿಗೆ ಆತ್ಮೀಯ ಒಡನಾಟ, ಮಂಗನಿಗೂ ತಿಥಿ ಕಾರ್ಯ ಮಾಡಿದರು
ಸಾಧು ಶ್ರೀನಾಥ್​
|

Updated on:Oct 26, 2019 | 1:13 PM

Share

ಹಾಸನ: ಹಾಸನ ಜಿಲ್ಲೆ ಹೊಂಗೆರೆಯಲ್ಲಿ ಮಂಗನಿಗೂ ತಿಥಿ ಕಾರ್ಯ ನೆರವೇರಿಸಿದ ಪ್ರಸಂಗ ನಡೆದಿದೆ. ಕಳೆದ ಅಕ್ಟೋಬರ್ 14 ರಂದು ಗ್ರಾಮದಲ್ಲಿದ್ದ ಮಂಗ ಮೃತಪಟ್ಟಿತ್ತು. ಅಂದು ಸ್ಥಳೀಯರು ವಿಧಿ ವಿಧಾನದಂತೆ ಅಂತ್ಯಕ್ರಿಯೆ ಮಾಡಿದ್ದರು. ಮೃತಪಟ್ಟ ಮಂಗ ಊರ ಜನರೊಂದಿಗೆ ಆತ್ಮೀಯ ಒಡನಾಟವನ್ನಿಟ್ಟಿಕೊಂಡಿತ್ತು. ಆ ಆತ್ಮೀಯ ಬಾಂಧವ್ಯದಿಂದಲೇ ಇಂದು ಮಂಗನ 11 ನೇ ದಿನದ ತಿಥಿ ಕಾರ್ಯವನ್ನು ಜನರು ನೆರವೇರಿಸಿದ್ದಾರೆ.

ಊರಿನ ಜನರೊಂದಿಗೆ ಹೊಂಗೆರೆ, ಹೂವಿನಹಳ್ಳಿ, ಹಲಸಿನಹಳ್ಳಿ, ದಡದಹಳ್ಳಿ , ಬಂಡಿಹಳ್ಳಿ ಸುತ್ತಮುತ್ತಲ ಗ್ರಾಮದ ಜನರು ತಿಥಿಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮನುಷ್ಯರಿಗೆ ಕಾರ್ಯ ನೆರವೇರಿಸುವಂತೆ ಎಡೆಇಟ್ಟು ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಮಾಡಲಾಗಿದೆ.

Published On - 1:08 pm, Sat, 26 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ