AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಯ ಎಲ್ಲಾ ಶಿಕ್ಷಕರು ಗೈರು, ಬೀಗ ಹಾಕಿ ಪ್ರತಿಭಟನೆಗೆ ನಿಂತ ಗ್ರಾಮಸ್ಥರು

ವಿಜಯಪುರ: ಶಾಲೆಗೆ ಶಿಕ್ಷಕರು ನಿರಂತರ ಗೈರು ಆಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯ ನೆಪದಲ್ಲಿ ಬಹಳ ದಿನಗಳಿಂದ ಗೈರಾಗುತ್ತಿರುವ ಶಿಕ್ಷಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರ ಹಾಕಿದ್ದಾರೆ. ಗ್ರಾಮದ ಶಾಲೆಯಲ್ಲಿ ಸುಮಾರು 90 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮೂರು ಜನ ಖಾಯಂ, ಓರ್ವ ಹೆಚ್ಚುವರಿ ಶಿಕ್ಷಕ ಶಾಲೆಯಲ್ಲಿ ಕಾರ್ಯ ನಿರ್ವಹಣೆಗೆಂದು ನಿಯೋಜಿಸಲಾಗಿದೆ. ಆದರೆ ಕಳೆದ ಒಂದು ವಾರದಿಂದ ಶಾಲೆಯ ಮುಖ್ಯ ಶಿಕ್ಷಕರೊಬ್ಬರಿಂದಲೇ […]

ಶಾಲೆಯ ಎಲ್ಲಾ ಶಿಕ್ಷಕರು ಗೈರು, ಬೀಗ ಹಾಕಿ ಪ್ರತಿಭಟನೆಗೆ ನಿಂತ ಗ್ರಾಮಸ್ಥರು
ಸಾಧು ಶ್ರೀನಾಥ್​
|

Updated on:Dec 11, 2019 | 2:00 PM

Share

ವಿಜಯಪುರ: ಶಾಲೆಗೆ ಶಿಕ್ಷಕರು ನಿರಂತರ ಗೈರು ಆಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಆಲಮೇಲ ತಾಲೂಕಿನ ತಾರಾಪುರ ಗ್ರಾಮದಲ್ಲಿ ನಡೆದಿದೆ.

ಅನಾರೋಗ್ಯ ನೆಪದಲ್ಲಿ ಬಹಳ ದಿನಗಳಿಂದ ಗೈರಾಗುತ್ತಿರುವ ಶಿಕ್ಷಕರ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರ ಹಾಕಿದ್ದಾರೆ. ಗ್ರಾಮದ ಶಾಲೆಯಲ್ಲಿ ಸುಮಾರು 90 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮೂರು ಜನ ಖಾಯಂ, ಓರ್ವ ಹೆಚ್ಚುವರಿ ಶಿಕ್ಷಕ ಶಾಲೆಯಲ್ಲಿ ಕಾರ್ಯ ನಿರ್ವಹಣೆಗೆಂದು ನಿಯೋಜಿಸಲಾಗಿದೆ.

ಆದರೆ ಕಳೆದ ಒಂದು ವಾರದಿಂದ ಶಾಲೆಯ ಮುಖ್ಯ ಶಿಕ್ಷಕರೊಬ್ಬರಿಂದಲೇ 90 ವಿದ್ಯಾರ್ಥಿಗಳಿಗೆ ಪಾಠ ನಡೆಸಲಾಗುತ್ತಿದೆ. ನಿನ್ನೆ ಮುಖ್ಯ ಶಿಕ್ಷಕ ಸೇರಿ ಎಲ್ಲ ಶಿಕ್ಷಕರು ಗೈರಾಗಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

Published On - 1:57 pm, Wed, 11 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ