AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಅಧಿಕಾರಿಗಳನ್ನು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಆಯೇಷಾ ಬಾನು
|

Updated on: May 21, 2021 | 3:24 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಮಯದಲ್ಲೂ ಅಧಿಕಾರಿಗಳು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿದ್ದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ನಡೆದಿದೆ.

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ. ಆದ್ರೆ 10-15 ವಾಹನಗಳು ಹೋಗ್ತಿವೆ. ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ? ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಗ್ರಾಮಸ್ಥರಿಂದ ಘೇರಾವ್ ಹಿನ್ನೆಲೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. villagers slams officer

villagers slams officer

ಇದನ್ನೂ ಓದಿ: ಮಹಾರಾಷ್ಟ್ರದ ಹೊರಗೆ ತನಿಖೆ ವರ್ಗಾಯಿಸಬೇಕು ಎಂಬ ಪರಮ್ ಬಿರ್ ಸಿಂಗ್ ಮನವಿ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಮುಂಬೈ ಪೊಲೀಸ್ ಇನ್​ಸ್ಪೆಕ್ಟರ್

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು