AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ.

ಕೊವಿಡ್ ಟೈಮ್‌ನಲ್ಲಿ ಅಧಿಕಾರಿಗಳ ಮೋಜು-ಮಸ್ತಿ.. ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಅಧಿಕಾರಿಗಳನ್ನು ಘೇರಾವ್ ಮಾಡಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2021 | 3:24 PM

Share

ಚಿಕ್ಕಮಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ಸಮಯದಲ್ಲೂ ಅಧಿಕಾರಿಗಳು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿದ್ದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ನಡೆದಿದೆ.

ನಿನ್ನೆ ಹಿರಿಯ ಅರಣ್ಯಾಧಿಕಾರಿಗಳ ತಂಡ ಪಾರ್ಟಿ ಮಾಡಲು 10ಕ್ಕೂ ಹೆಚ್ಚು ವಾಹನಗಳಲ್ಲಿ ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ ‘ಗೇಮ್ ಫಾರೆಸ್ಟ್‌’ಗೆ ಹೊರಟಿದ್ದರು. ಆದರೆ ಸಂತವೇರಿ ಬಳಿ ವಾಹನ ತಡೆದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಇದೆ. ಅದರಲ್ಲೂ ಗಾಡಿಗಳನ್ನು ಬಿಡಬೇಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದೋ ಎರಡೋ ವಾಹನಗಳು ಹೋದ್ರೆ ಪರವಾಗಿಲ್ಲ. ಆದ್ರೆ 10-15 ವಾಹನಗಳು ಹೋಗ್ತಿವೆ. ಕೊರೊನಾ ಟೈಮಿನಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ? ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಗ್ರಾಮಸ್ಥರಿಂದ ಘೇರಾವ್ ಹಿನ್ನೆಲೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. villagers slams officer

villagers slams officer

ಇದನ್ನೂ ಓದಿ: ಮಹಾರಾಷ್ಟ್ರದ ಹೊರಗೆ ತನಿಖೆ ವರ್ಗಾಯಿಸಬೇಕು ಎಂಬ ಪರಮ್ ಬಿರ್ ಸಿಂಗ್ ಮನವಿ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಮುಂಬೈ ಪೊಲೀಸ್ ಇನ್​ಸ್ಪೆಕ್ಟರ್

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್