AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವೀಧರ ಮತದಾರರಿಗೆ 2,000 ರೂ ಹಣ ಹಂಚುತ್ತಿರುವ ಮಂಡ್ಯ ದಕ್ಷಿಣ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್

ಪದವೀಧರ ಮತದಾರರಿಗೆ 2,000 ರೂ ಹಣ ಹಂಚುತ್ತಿರುವ ಮಂಡ್ಯ ದಕ್ಷಿಣ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಿನಯ್

TV9 Web
| Updated By: ವಿವೇಕ ಬಿರಾದಾರ|

Updated on:Jun 12, 2022 | 3:44 PM

Share

ನಾಳೆ ಜೂನ್ 13ರಂದು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜಿಲ್ಲೆಯ ಮಳವಳ್ಳಿಯಲ್ಲಿ ಪದವೀಧರ ಮತದಾರರಿಗೆ 2,000 ರೂ ಹಣವನ್ನು ಕವರ್​ನಲ್ಲಿ ಇರಿಸಿ ಮತದಾರರಿಗೆ ಹಂಚಿದ ದೃಶ್ಯ ವೈರಲ್ ಆಗಿದೆ.

ಮಂಡ್ಯ: ನಾಳೆ ಜೂನ್ 13ರಂದು ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ (MLC Election) ನಡೆಯಲಿದ್ದು, ಜಿಲ್ಲೆಯ ಮಳವಳ್ಳಿಯಲ್ಲಿ (Malavalli) ಪದವೀಧರ ಮತದಾರರಿಗೆ 2,000 ರೂ ಹಣವನ್ನು ಕವರ್​ನಲ್ಲಿ ಇರಿಸಿ ಮತದಾರರಿಗೆ ಹಂಚಿದ ದೃಶ್ಯ ವೈರಲ್ ಆಗಿದೆ. ದಕ್ಷಿಣ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಎಸ್.ವಿನಯ್​ ಕವರ್​ನಲ್ಲಿ 2 ಸಾವಿರ ಹಣ, ಉಪ್ಪು, ದೇವರ ಫೋಟೋ ಇಟ್ಟು ಹಂಚಿತ್ತಿದ್ದಾರೆ. ಎಂದು ಹಣ ಪಡೆದ ಮತದಾರರೊಬ್ಬರು ವಿಡಿಯೋ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.

Published on: Jun 12, 2022 03:44 PM