AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’

ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’
ಐಶ್ವರ್ಯಾ ಮತ್ತು ಅಮರ್ಥ್ಯ
KUSHAL V
|

Updated on:Jan 26, 2021 | 5:19 PM

Share

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್​ ಮಗಳ ಮದುವೆ ವ್ಯಾಲೆಂಟೈನ್ ಡೇಗೆ ಆಗಲಿ ಎಂದು ಈ ಹಿಂದೆ ತಮಾಷೆ ಮಾಡಿದ್ದೆ. ಈಗ ನೋಡಿದ್ರೇ, ಅದೇ ವ್ಯಾಲೆಂಟೈನ್ ಡೇ ದಿನದಂದು ಮದುವೆ ನಿಗದಿಯಾಗಿದೆ ಎಂದು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಪ್ರತಿಕ್ರಿಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರವನ್ನು ನೀಡಲು ಬಂದ ವೇಳೆ ವಿನಯ್​ ಗುರೂಜಿ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಮದುವೆಗೆ ಕರೆಯಲು ಬಂದಿದ್ದರು. ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

ಸಿದ್ದಾರ್ಥ್ ಅವರು ಎಲ್ಲೇ ಇದ್ದರೂ ಸೂಕ್ಷ್ಮ ಶರೀರದಲ್ಲಿ ಇರುತ್ತಾರೆ. ಅವರು ಮಕ್ಕಳ ಮದುವೆ ಕಂಡು ಅಲ್ಲಿಂದಲೇ ಖುಷಿ ಪಡುತ್ತಾರೆ ಎಂದು ಸಹ ಹೇಳಿದರು.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ಇದಕ್ಕೂ ಮುನ್ನ, ಡಿ.ಕೆ.ಶಿವಕುಮಾರ್​ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದರು. ಜೊತೆಗೆ, ತಮ್ಮ ಮಗಳ ಮದುವೆಯ ಲಗ್ನಪತ್ರಿಕೆಯಿಟ್ಟು ಪೂಜೆ ಸಹ ಮಾಡಿಸಿದರು.

ದೇವರ‌ ಎದುರು ಆಮಂತ್ರಣ ಪತ್ರಿಕೆಯಿಟ್ಟು ಪೂಜೆ ಮಾಡಿಸಿದ ಬಳಿಕ ಡಿಕೆಶಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ, ಡಿ.ಕೆ.ಶಿವಕುಮಾರ್​ಗೆ​​​ ಶಾಸಕ ಟಿ.ಡಿ.ರಾಜೇಗೌಡ ಸಾಥ್ ಕೊಟ್ಟರು.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Published On - 5:17 pm, Tue, 26 January 21

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?