AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’

ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’
ಐಶ್ವರ್ಯಾ ಮತ್ತು ಅಮರ್ಥ್ಯ
KUSHAL V
|

Updated on:Jan 26, 2021 | 5:19 PM

Share

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್​ ಮಗಳ ಮದುವೆ ವ್ಯಾಲೆಂಟೈನ್ ಡೇಗೆ ಆಗಲಿ ಎಂದು ಈ ಹಿಂದೆ ತಮಾಷೆ ಮಾಡಿದ್ದೆ. ಈಗ ನೋಡಿದ್ರೇ, ಅದೇ ವ್ಯಾಲೆಂಟೈನ್ ಡೇ ದಿನದಂದು ಮದುವೆ ನಿಗದಿಯಾಗಿದೆ ಎಂದು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಪ್ರತಿಕ್ರಿಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರವನ್ನು ನೀಡಲು ಬಂದ ವೇಳೆ ವಿನಯ್​ ಗುರೂಜಿ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಮದುವೆಗೆ ಕರೆಯಲು ಬಂದಿದ್ದರು. ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

ಸಿದ್ದಾರ್ಥ್ ಅವರು ಎಲ್ಲೇ ಇದ್ದರೂ ಸೂಕ್ಷ್ಮ ಶರೀರದಲ್ಲಿ ಇರುತ್ತಾರೆ. ಅವರು ಮಕ್ಕಳ ಮದುವೆ ಕಂಡು ಅಲ್ಲಿಂದಲೇ ಖುಷಿ ಪಡುತ್ತಾರೆ ಎಂದು ಸಹ ಹೇಳಿದರು.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ಇದಕ್ಕೂ ಮುನ್ನ, ಡಿ.ಕೆ.ಶಿವಕುಮಾರ್​ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದರು. ಜೊತೆಗೆ, ತಮ್ಮ ಮಗಳ ಮದುವೆಯ ಲಗ್ನಪತ್ರಿಕೆಯಿಟ್ಟು ಪೂಜೆ ಸಹ ಮಾಡಿಸಿದರು.

ದೇವರ‌ ಎದುರು ಆಮಂತ್ರಣ ಪತ್ರಿಕೆಯಿಟ್ಟು ಪೂಜೆ ಮಾಡಿಸಿದ ಬಳಿಕ ಡಿಕೆಶಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ, ಡಿ.ಕೆ.ಶಿವಕುಮಾರ್​ಗೆ​​​ ಶಾಸಕ ಟಿ.ಡಿ.ರಾಜೇಗೌಡ ಸಾಥ್ ಕೊಟ್ಟರು.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Published On - 5:17 pm, Tue, 26 January 21

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ