AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’

ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’
ಐಶ್ವರ್ಯಾ ಮತ್ತು ಅಮರ್ಥ್ಯ
KUSHAL V
|

Updated on:Jan 26, 2021 | 5:19 PM

Share

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್​ ಮಗಳ ಮದುವೆ ವ್ಯಾಲೆಂಟೈನ್ ಡೇಗೆ ಆಗಲಿ ಎಂದು ಈ ಹಿಂದೆ ತಮಾಷೆ ಮಾಡಿದ್ದೆ. ಈಗ ನೋಡಿದ್ರೇ, ಅದೇ ವ್ಯಾಲೆಂಟೈನ್ ಡೇ ದಿನದಂದು ಮದುವೆ ನಿಗದಿಯಾಗಿದೆ ಎಂದು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಪ್ರತಿಕ್ರಿಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರವನ್ನು ನೀಡಲು ಬಂದ ವೇಳೆ ವಿನಯ್​ ಗುರೂಜಿ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಮದುವೆಗೆ ಕರೆಯಲು ಬಂದಿದ್ದರು. ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

ಸಿದ್ದಾರ್ಥ್ ಅವರು ಎಲ್ಲೇ ಇದ್ದರೂ ಸೂಕ್ಷ್ಮ ಶರೀರದಲ್ಲಿ ಇರುತ್ತಾರೆ. ಅವರು ಮಕ್ಕಳ ಮದುವೆ ಕಂಡು ಅಲ್ಲಿಂದಲೇ ಖುಷಿ ಪಡುತ್ತಾರೆ ಎಂದು ಸಹ ಹೇಳಿದರು.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ಇದಕ್ಕೂ ಮುನ್ನ, ಡಿ.ಕೆ.ಶಿವಕುಮಾರ್​ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದರು. ಜೊತೆಗೆ, ತಮ್ಮ ಮಗಳ ಮದುವೆಯ ಲಗ್ನಪತ್ರಿಕೆಯಿಟ್ಟು ಪೂಜೆ ಸಹ ಮಾಡಿಸಿದರು.

ದೇವರ‌ ಎದುರು ಆಮಂತ್ರಣ ಪತ್ರಿಕೆಯಿಟ್ಟು ಪೂಜೆ ಮಾಡಿಸಿದ ಬಳಿಕ ಡಿಕೆಶಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ, ಡಿ.ಕೆ.ಶಿವಕುಮಾರ್​ಗೆ​​​ ಶಾಸಕ ಟಿ.ಡಿ.ರಾಜೇಗೌಡ ಸಾಥ್ ಕೊಟ್ಟರು.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Published On - 5:17 pm, Tue, 26 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?