AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’

ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

‘ಇಬ್ಬರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ; ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ’
ಐಶ್ವರ್ಯಾ ಮತ್ತು ಅಮರ್ಥ್ಯ
Follow us
KUSHAL V
|

Updated on:Jan 26, 2021 | 5:19 PM

ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್​ ಮಗಳ ಮದುವೆ ವ್ಯಾಲೆಂಟೈನ್ ಡೇಗೆ ಆಗಲಿ ಎಂದು ಈ ಹಿಂದೆ ತಮಾಷೆ ಮಾಡಿದ್ದೆ. ಈಗ ನೋಡಿದ್ರೇ, ಅದೇ ವ್ಯಾಲೆಂಟೈನ್ ಡೇ ದಿನದಂದು ಮದುವೆ ನಿಗದಿಯಾಗಿದೆ ಎಂದು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಆಶ್ರಮದಲ್ಲಿ ವಿನಯ್ ಗುರೂಜಿ ಪ್ರತಿಕ್ರಿಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರವನ್ನು ನೀಡಲು ಬಂದ ವೇಳೆ ವಿನಯ್​ ಗುರೂಜಿ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳ ಮದುವೆಗೆ ಕರೆಯಲು ಬಂದಿದ್ದರು. ನನಗೆ ಎರಡು ಕುಟುಂಬದ ಜೊತೆ ನಿಕಟ ಸಂಪರ್ಕವಿದೆ. ಅವರ ಮದುವೆ ಆಶ್ರಮದ ಮದುವೆ ಇದ್ದಂತೆ. ಇಬ್ರು ಮಕ್ಕಳಲ್ಲೂ ಒಂದೇ ಥಿಂಕಿಂಗ್ ಇದೆ. ಭವಿಷ್ಯದಲ್ಲಿ ಅವರಿಬ್ಬರು ತುಂಬಾ ಚೆನ್ನಾಗಿ ಇರ್ತಾರೆ ಎಂದು ವಿನಯ್​ ಗುರೂಜಿ ಹೇಳಿದರು.

ಸಿದ್ದಾರ್ಥ್ ಅವರು ಎಲ್ಲೇ ಇದ್ದರೂ ಸೂಕ್ಷ್ಮ ಶರೀರದಲ್ಲಿ ಇರುತ್ತಾರೆ. ಅವರು ಮಕ್ಕಳ ಮದುವೆ ಕಂಡು ಅಲ್ಲಿಂದಲೇ ಖುಷಿ ಪಡುತ್ತಾರೆ ಎಂದು ಸಹ ಹೇಳಿದರು.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ಇದಕ್ಕೂ ಮುನ್ನ, ಡಿ.ಕೆ.ಶಿವಕುಮಾರ್​ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದರು. ಜೊತೆಗೆ, ತಮ್ಮ ಮಗಳ ಮದುವೆಯ ಲಗ್ನಪತ್ರಿಕೆಯಿಟ್ಟು ಪೂಜೆ ಸಹ ಮಾಡಿಸಿದರು.

ದೇವರ‌ ಎದುರು ಆಮಂತ್ರಣ ಪತ್ರಿಕೆಯಿಟ್ಟು ಪೂಜೆ ಮಾಡಿಸಿದ ಬಳಿಕ ಡಿಕೆಶಿ ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ, ಡಿ.ಕೆ.ಶಿವಕುಮಾರ್​ಗೆ​​​ ಶಾಸಕ ಟಿ.ಡಿ.ರಾಜೇಗೌಡ ಸಾಥ್ ಕೊಟ್ಟರು.

60 ದಿನ ಚಳುವಳಿ ಮಾಡೋಕೆ ರೈತರಿಗೆ ಹುಚ್ಚು ಹಿಡಿದಿದೆಯಾ?; ಮೋದಿಗೆ ಅಧಿಕಾರ ನೆತ್ತಿಗೇರಿದೆ -ಸಿದ್ದರಾಮಯ್ಯ

Published On - 5:17 pm, Tue, 26 January 21

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ