AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ ಎಂದಿದ್ದಾರೆ.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 10:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ CBI ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಬಂಧಿಸಿತ್ತು. ಈ ಪ್ರಕರಣವು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ. ಒತ್ತಡದಲ್ಲಿ ಸಿಬಿಐ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡ ಇದೆ ಎನ್ನುವ ಆರೋಪ ಮಾಡಿದ್ದಾರೆ.

ವಿನಯ್​ ಕುಲಕರ್ಣಿ ಮನೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವ ಬಗ್ಗೆ ಮಾತನಾಡಿದ ಡಿಕೆಶಿ, ವಿನಯ್​ ಮನೆಯವರು ನನ್ನ ಬಳಿ ಎಲ್ಲಾ ಅಳಲು ತೋಡಿಕೊಂಡಿದ್ದಾರೆ. ಏನೆಲ್ಲ ಚರ್ಚೆ ಆಯಿತು ಎಂದು ಹೇಳಲು ಆಗುವುದಿಲ್ಲ. ನಮಗೂ ನ್ಯಾಯಾಲಯವಿದೆ, ಕಾನೂನಿದೆ ಎಂದು ಡಿಕೆಶಿ ಹೇಳಿದ್ದಾರೆ.

ಏನಿದರ ಹಿನ್ನೆಲೆ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಕೈವಾಡ ಕೂಡ ಇದೆ ಎನ್ನಲಾಗಿದೆ. ಹೀಗಾಗಿ ಇವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಇತ್ತೀಚೆಗೆ ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕಾರಗೊಂಡಿತ್ತು. ಇತ್ತೀಚೆಗೆ, ವಿನಯ್​ ಕುಲಕರ್ಣಿಗೆ ಐಷಾರಾಮಿ ಸವಲತ್ತು ನೀಡಲಾಗುತ್ತಿದೆ ಎನ್ನುವ ಬಗ್ಗೆಯೂ ಟಿವಿ9 ಸುದ್ದಿ ಬಿತ್ತರ ಮಾಡಿತ್ತು.

ಗುಂಡು-ತುಂಡು ಆಯ್ತು, ಈಗ ಜೈಲಲ್ಲಿ ರೌಡಿಶೀಟರ್ ಜತೆ ವಿನಯ್ ಕುಲಕರ್ಣಿ ಕಾಲಹರಣ!

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?