AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ […]

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 06, 2020 | 1:54 PM

Share

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ ಮುಖಂಡರ ಮೂಲಕ ಅಮಿತ್‌ ಶಾ ಭೇಟಿಗೆ ಯತ್ನಿಸಿದ್ದಾರಂತೆ. ಜಗದೀಶ್ ಶೆಟ್ಟರ್ ಮುಂದಿನ ದಿನಗಳಲ್ಲಿ ಗವರ್ನರ್ ಆಗುವ ಗುಮಾನಿ ಇದೆ.

ಹೀಗಾಗಿ ಹು-ಧಾ ಭಾಗದಲ್ಲಿ ಪ್ರಭಾವಿ ಮುಖಂಡನಾಗಿ ಹೊರಹೊಮ್ಮಲು ಅವಕಾಶ ಇದೆ. ಆ ಭಾಗದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಗೆಲುವು ಸುಲಭ. ಈ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿ ಬಿಜೆಪಿ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಇನ್ನು ಕೆಲ ಬಿಜೆಪಿ ನಾಯಕರು ವಿನಯ್‌ ಕುಲಕರ್ಣಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ.

ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ವಿರೋಧ: ಆದ್ರೆ RSS ಮೂಲದ ನಾಯಕರಿಂದ ವಿರೋಧ ವಿದೆ. ಕೇವಲ ತನಿಖೆಯಿಂದ ಬಚಾವ್‌ ಆಗಲು ಪಕ್ಷ ಸೇರಿಸಿಕೊಳ್ಳೋದು ಸರಿ ಅಲ್ಲ. ಕುಲಕರ್ಣಿ ಆಗಮನದಿಂದ ದೊಡ್ಡಮಟ್ಟದ ಬದಲಾವಣೆಯಾಗುವುದಿಲ್ಲ. ಹೀಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ಮೂಲದ ನಾಯಕರ ವಿರೋಧವಿದೆ.

Published On - 12:51 pm, Tue, 6 October 20

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ