AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ […]

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Oct 06, 2020 | 1:54 PM

Share

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ ಮುಖಂಡರ ಮೂಲಕ ಅಮಿತ್‌ ಶಾ ಭೇಟಿಗೆ ಯತ್ನಿಸಿದ್ದಾರಂತೆ. ಜಗದೀಶ್ ಶೆಟ್ಟರ್ ಮುಂದಿನ ದಿನಗಳಲ್ಲಿ ಗವರ್ನರ್ ಆಗುವ ಗುಮಾನಿ ಇದೆ.

ಹೀಗಾಗಿ ಹು-ಧಾ ಭಾಗದಲ್ಲಿ ಪ್ರಭಾವಿ ಮುಖಂಡನಾಗಿ ಹೊರಹೊಮ್ಮಲು ಅವಕಾಶ ಇದೆ. ಆ ಭಾಗದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಗೆಲುವು ಸುಲಭ. ಈ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿ ಬಿಜೆಪಿ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಇನ್ನು ಕೆಲ ಬಿಜೆಪಿ ನಾಯಕರು ವಿನಯ್‌ ಕುಲಕರ್ಣಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ.

ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ವಿರೋಧ: ಆದ್ರೆ RSS ಮೂಲದ ನಾಯಕರಿಂದ ವಿರೋಧ ವಿದೆ. ಕೇವಲ ತನಿಖೆಯಿಂದ ಬಚಾವ್‌ ಆಗಲು ಪಕ್ಷ ಸೇರಿಸಿಕೊಳ್ಳೋದು ಸರಿ ಅಲ್ಲ. ಕುಲಕರ್ಣಿ ಆಗಮನದಿಂದ ದೊಡ್ಡಮಟ್ಟದ ಬದಲಾವಣೆಯಾಗುವುದಿಲ್ಲ. ಹೀಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ಮೂಲದ ನಾಯಕರ ವಿರೋಧವಿದೆ.

Published On - 12:51 pm, Tue, 6 October 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ