AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ […]

ಮತ್ತೊರ್ವ ಕೈ‌ ನಾಯಕನಿಗೆ CBI ಕಂಟಕ: ಬಿಜೆಪಿ ಸೇರುತ್ತಾರಾ ಅವರು..?
ಆಯೇಷಾ ಬಾನು
| Edited By: |

Updated on:Oct 06, 2020 | 1:54 PM

Share

ಬೆಂಗಳೂರು: ಸಿಬಿಐ ಅಧಿಕಾರಿಗಳು ಭರ್ಜರಿ ಬೇಟೆಗೆ ಇಳಿದಿದ್ದಾರೆ. ಈಗಾಗಲೇ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನೆ ಮೇಲೆ ನಿನ್ನೆ CBI ಅಧಿಕಾರಿಗಳು ದಾಳಿ ನಡೆಸಿದ್ರು. ಈಗ ಮತ್ತೋರ್ವ ಕಾಂಗ್ರೆಸ್‌ ನಾಯಕನಿಗೆ ಸಿಬಿಐ ಕಂಟಕ ಎದುರಾಗಿದೆ. ಸಿಬಿಐ ತನಿಖೆಗೆ ಹೆದರಿ ಬಿಜೆಪಿ ಸೇರ್ತಾರಾ ಮಾಜಿ ಸಚಿವ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಬಿಐ ತನಿಖೆ ಹಿನ್ನೆಲೆಯಲ್ಲಿ ಕೆಳದ ಎರಡು ದಿನಗಳಿಂದ ಯೋಗಿಶ್ ಗೌಡ ದೆಹಲಿಯಲ್ಲಿದ್ದಾರೆ. ಇನ್ನು ತನಿಖೆಯಿಂದ ಪಾರಾಗಲು ವಿನಯ್ ಕುಲಕರ್ಣಿ ಬಿಜೆಪಿಯತ್ತ ಮುಖ ಮಾಡಿದ್ದಾರಂತೆ. ಬಿಜೆಪಿಯ ಲಿಂಗಾಯತ ಮುಖಂಡರ ಮೂಲಕ ಅಮಿತ್‌ ಶಾ ಭೇಟಿಗೆ ಯತ್ನಿಸಿದ್ದಾರಂತೆ. ಜಗದೀಶ್ ಶೆಟ್ಟರ್ ಮುಂದಿನ ದಿನಗಳಲ್ಲಿ ಗವರ್ನರ್ ಆಗುವ ಗುಮಾನಿ ಇದೆ.

ಹೀಗಾಗಿ ಹು-ಧಾ ಭಾಗದಲ್ಲಿ ಪ್ರಭಾವಿ ಮುಖಂಡನಾಗಿ ಹೊರಹೊಮ್ಮಲು ಅವಕಾಶ ಇದೆ. ಆ ಭಾಗದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ರೆ ಗೆಲುವು ಸುಲಭ. ಈ ಹಿನ್ನೆಲೆಯಲ್ಲಿ ವಿನಯ್‌ ಕುಲಕರ್ಣಿ ಬಿಜೆಪಿ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ. ಇನ್ನು ಕೆಲ ಬಿಜೆಪಿ ನಾಯಕರು ವಿನಯ್‌ ಕುಲಕರ್ಣಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ.

ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ವಿರೋಧ: ಆದ್ರೆ RSS ಮೂಲದ ನಾಯಕರಿಂದ ವಿರೋಧ ವಿದೆ. ಕೇವಲ ತನಿಖೆಯಿಂದ ಬಚಾವ್‌ ಆಗಲು ಪಕ್ಷ ಸೇರಿಸಿಕೊಳ್ಳೋದು ಸರಿ ಅಲ್ಲ. ಕುಲಕರ್ಣಿ ಆಗಮನದಿಂದ ದೊಡ್ಡಮಟ್ಟದ ಬದಲಾವಣೆಯಾಗುವುದಿಲ್ಲ. ಹೀಗಾಗಿ ವಿನಯ್ ಕುಲಕರ್ಣಿ ಬಿಜೆಪಿ ಸೇರುವುದಕ್ಕೆ RSS ಮೂಲದ ನಾಯಕರ ವಿರೋಧವಿದೆ.

Published On - 12:51 pm, Tue, 6 October 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?