AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿಯಲ್ಲಿ ಗಲಾಟೆ ಕೇಸ್: ಪೊಲೀಸ್ ಗೋಲಿಬಾರ್​ಗೆ 3 ಬಲಿ, ನೂರಾರು ದುಷ್ಕರ್ಮಿಗಳು ಅರೆಸ್ಟ್

[lazy-load-videos-and-sticky-control id=”x_rD5TX8hoQ”] ಬೆಂಗಳೂರು: ನಿನ್ನೆ ತಡ ರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಾಟೆಯಲ್ಲಿ ಮೂವರು ಬಲಿಯಾಗಿದ್ದಾರೆ. ಗಲಾಟೆ ತಡೆಯಲು ಪೊಲೀಸರು ಮಾಡಿದ ಫೈರಿಂಗ್‌ನಲ್ಲಿ ಮೂವರು ದುಷ್ಕರ್ಮಿಗಳು ಮೃತಪಟ್ಟಿದ್ದಾರೆ. ಇನ್ನು ಸಂಘರ್ಷದಲ್ಲಿ ಮೂವರು ಬಲಿಯಾದ್ರೆ. 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡೇಟು ತಗುಲಿದೆ. ಈ ಪೈಕಿ 6 ಜನರು ಆಸ್ಪತ್ರೆಯಿಂದ ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಇನ್ನೂ ಹಲವು ಗಲಭೆಕೋರರಿಗೆ ಗಾಯವಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ. ಹಾಗೂ ಘಟನೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. […]

ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿಯಲ್ಲಿ ಗಲಾಟೆ ಕೇಸ್: ಪೊಲೀಸ್ ಗೋಲಿಬಾರ್​ಗೆ 3 ಬಲಿ, ನೂರಾರು ದುಷ್ಕರ್ಮಿಗಳು ಅರೆಸ್ಟ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 12, 2020 | 12:39 PM

Share

[lazy-load-videos-and-sticky-control id=”x_rD5TX8hoQ”]

ಬೆಂಗಳೂರು: ನಿನ್ನೆ ತಡ ರಾತ್ರಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಾಟೆಯಲ್ಲಿ ಮೂವರು ಬಲಿಯಾಗಿದ್ದಾರೆ. ಗಲಾಟೆ ತಡೆಯಲು ಪೊಲೀಸರು ಮಾಡಿದ ಫೈರಿಂಗ್‌ನಲ್ಲಿ ಮೂವರು ದುಷ್ಕರ್ಮಿಗಳು ಮೃತಪಟ್ಟಿದ್ದಾರೆ.

ಇನ್ನು ಸಂಘರ್ಷದಲ್ಲಿ ಮೂವರು ಬಲಿಯಾದ್ರೆ. 10ಕ್ಕೂ ಹೆಚ್ಚು ದುಷ್ಕರ್ಮಿಗಳಿಗೆ ಗುಂಡೇಟು ತಗುಲಿದೆ. ಈ ಪೈಕಿ 6 ಜನರು ಆಸ್ಪತ್ರೆಯಿಂದ ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಇನ್ನೂ ಹಲವು ಗಲಭೆಕೋರರಿಗೆ ಗಾಯವಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ. ಹಾಗೂ ಘಟನೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನೂರಾರು ದುಷ್ಕರ್ಮಿಗಳು ಅರೆಸ್ಟ್ ಇನ್ನು ರಾತ್ರಿ ಪೂರ್ತಿ ನಡೆದ ಪೊಲೀಸರ ಕಾರ್ಯಚರಣೆಯಲ್ಲಿ ಗಲಾಟೆಯಲ್ಲಿ ಭಾಗಿಯಾಗಿದ್ದ ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಗರದ ಡಿಸಿಪಿಗಳಾದ ಶರಣಪ್ಪ. ಅನುಚೇತ್, ಭೀಮಾಶಂಕರ ಗುಳೇದ್, ದೇವರಾಜ, ರಾಹುಲ್ ಕುಮಾರ್ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ರವಿಕುಮಾರ್ ಮತ್ರು ಕುಲ್ ದೀಪ್ ಕುಮಾರ್ ಜೈನ್ ನೇತ್ರತ್ವದಲ್ಲಿ ರಾತ್ರಿ ಕಾರ್ಯಚರಣೆ ನಡೆಸಲಾಗಿತ್ತು.

ಗಲಾಟೆ ಮಾಡಿ ಕಲ್ಲು ತೂರಿ ಮನೆಯಲ್ಲಿದ್ದ ದುಶ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬರೆಗೆ 110 ಜನರು ಅರೆಸ್ಟ್ ಆಗಿದ್ದಾರೆ. ಪೊಲೀಸರ ಕಾರ್ಯಚರಣೆ ಮುಂದುವರೆದಿದೆ.

ಇನ್ನು ಘಟನೆ ಸಂಬಂಧ ಕೆ.ಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಕೇಸ್​ಗಳನ್ನು ದಾಖಲಿಸಲಾಗಿದೆ. ಒಟ್ಟು 10ಕ್ಕೂ ಹೆಚ್ಚು ಎಫ್.ಐ.ಆರ್​ಗಳು ದಾಖಲಾಗಿವೆ. ಐಪಿಸಿ ಸೆಕ್ಷನ್ 307, 195, 120, 148, 149 ಹಾಗೂ ಎನ್‌ಡಿಎಂಎ ಕಾಯ್ದೆ ಅಡಿ FIR ದಾಖಲಾಗಿವೆ.

Published On - 6:45 am, Wed, 12 August 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್