Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ
ಕಾಳಿಂಗ ಸರ್ಪ
Follow us
| Updated By: ganapathi bhat

Updated on:Apr 05, 2022 | 12:55 PM

ಮಂಗಳೂರು: ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ನಡೆದಿದೆ. ಮನೆಯೊಂದರ ಹಿತ್ತಲಿನಲ್ಲಿದ್ದ ಹೆಬ್ಬಾವನ್ನು ಬೃಹತ್ ಕಾಳಿಂಗ ನುಂಗಿದೆ. ಬಳಿಕ ಹರಿದಾಡಲು ಸಾಧ್ಯವಾಗದೆ ನುಂಗಿದ ಹಾವನ್ನು ಹೊರಹಾಕಿದೆ. ಹೆಬ್ಬಾವನ್ನು ನುಂಗಿ ವಾಪಾಸು ಹೊರ ಹಾಕಿದ ಚಿತ್ರಣವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ.

ಸುಮಾರು 14 ಫೀಟ್ ಉದ್ದದ ಕಾಳಿಂಗ ಸರ್ಪವು ಹೆಬ್ಬಾವನ್ನು ನುಂಗಿತ್ತು. ಅಚ್ಚರಿಯ ವಿಷಯ ಅಂದರೆ, ಕಾಳಿಂಗ ಸರ್ಪ ಎರಡು ದಿನದಿಂದ ಇದ್ದಲ್ಲೇ ಇತ್ತು ಎಂದು ತಿಳಿದು ಬಂದಿರುವುದು. ದೈತ್ಯ ಹೆಬ್ಬಾವನ್ನು ನುಂಗಿದ್ದರಿಂದ ಕಾಳಿಂಗ ಸರ್ಪಕ್ಕೆ ಹರಿದಾಡಲು ಆಗುತ್ತಿರಲಿಲ್ಲ. ನೆರೆಯ ಮನೆಯವರು ಉರಗತಜ್ಞ ಬೆಳ್ತಂಗಡಿಯ ಸ್ನೇಕ್ ಅಶೋಕ್​ಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

ಇದನ್ನೂ ಓದಿ: ಕಸ ತೆಗೆಯುತ್ತಿದ್ದಾಗ ಕಂತೆಕಂತೆ ನೋಟು ಕಂಡು ಕಂಗಾಲಾದ ಪೌರಕಾರ್ಮಿಕರು; ಸ್ಥಳಕ್ಕೆ ಓಡೋಡಿ ಬಂದ ಪೊಲೀಸರು ಬಿದ್ದುಬಿದ್ದು ನಕ್ಕರು !

ಇದನ್ನೂ ಓದಿ: Viral Video: ಕೋಳಿ ಕಾಲಿನ ವ್ಯಕ್ತಿಯಿಂದ ಜಿಮ್​​ನಲ್ಲಿ ಭರ್ಜರಿ ವರ್ಕೌಟ್​; ಅವರ ಕಾಲು ಹಾಗಾಗಿದ್ದು ಯಾಕೆ ಗೊತ್ತಾ?

Published On - 3:45 pm, Sat, 3 April 21

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್