AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ
ಕಾಳಿಂಗ ಸರ್ಪ
TV9 Web
| Edited By: |

Updated on:Apr 05, 2022 | 12:55 PM

Share

ಮಂಗಳೂರು: ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ನಡೆದಿದೆ. ಮನೆಯೊಂದರ ಹಿತ್ತಲಿನಲ್ಲಿದ್ದ ಹೆಬ್ಬಾವನ್ನು ಬೃಹತ್ ಕಾಳಿಂಗ ನುಂಗಿದೆ. ಬಳಿಕ ಹರಿದಾಡಲು ಸಾಧ್ಯವಾಗದೆ ನುಂಗಿದ ಹಾವನ್ನು ಹೊರಹಾಕಿದೆ. ಹೆಬ್ಬಾವನ್ನು ನುಂಗಿ ವಾಪಾಸು ಹೊರ ಹಾಕಿದ ಚಿತ್ರಣವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ.

ಸುಮಾರು 14 ಫೀಟ್ ಉದ್ದದ ಕಾಳಿಂಗ ಸರ್ಪವು ಹೆಬ್ಬಾವನ್ನು ನುಂಗಿತ್ತು. ಅಚ್ಚರಿಯ ವಿಷಯ ಅಂದರೆ, ಕಾಳಿಂಗ ಸರ್ಪ ಎರಡು ದಿನದಿಂದ ಇದ್ದಲ್ಲೇ ಇತ್ತು ಎಂದು ತಿಳಿದು ಬಂದಿರುವುದು. ದೈತ್ಯ ಹೆಬ್ಬಾವನ್ನು ನುಂಗಿದ್ದರಿಂದ ಕಾಳಿಂಗ ಸರ್ಪಕ್ಕೆ ಹರಿದಾಡಲು ಆಗುತ್ತಿರಲಿಲ್ಲ. ನೆರೆಯ ಮನೆಯವರು ಉರಗತಜ್ಞ ಬೆಳ್ತಂಗಡಿಯ ಸ್ನೇಕ್ ಅಶೋಕ್​ಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

ಇದನ್ನೂ ಓದಿ: ಕಸ ತೆಗೆಯುತ್ತಿದ್ದಾಗ ಕಂತೆಕಂತೆ ನೋಟು ಕಂಡು ಕಂಗಾಲಾದ ಪೌರಕಾರ್ಮಿಕರು; ಸ್ಥಳಕ್ಕೆ ಓಡೋಡಿ ಬಂದ ಪೊಲೀಸರು ಬಿದ್ದುಬಿದ್ದು ನಕ್ಕರು !

ಇದನ್ನೂ ಓದಿ: Viral Video: ಕೋಳಿ ಕಾಲಿನ ವ್ಯಕ್ತಿಯಿಂದ ಜಿಮ್​​ನಲ್ಲಿ ಭರ್ಜರಿ ವರ್ಕೌಟ್​; ಅವರ ಕಾಲು ಹಾಗಾಗಿದ್ದು ಯಾಕೆ ಗೊತ್ತಾ?

Published On - 3:45 pm, Sat, 3 April 21

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ