Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾರಸಿಕರ ಹಬ್ಬ: ಇಂದಿನಿಂದ ಶುರುವಾಗಲಿದೆ 1ತಿಂಗಳ ಆನ್ ಲೈನ್ ಚಿತ್ರಸಂತೆ

ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಇಂದಿನಿಂದ (ಜನವರಿ 3) ಒಂದು ತಿಂಗಳ ಕಾಲ ಆನ್ ಲೈನ್ ಮೂಲಕ ನಡೆಯಲಿದೆ. ಚಿತ್ರಕಲಾ ಪರಿಷತ್ ಗೆ 60 ವರ್ಷ ತುಂಬಿದೆ. ಹೀಗಾಗಿ ಚಿತ್ರ ಸಂತೆ ನಿಲ್ಲಿಸಬಾರದು ಎಂಬ ನಿರ್ಧಾರದಿಂದ ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ.

ಕಲಾರಸಿಕರ ಹಬ್ಬ: ಇಂದಿನಿಂದ ಶುರುವಾಗಲಿದೆ 1ತಿಂಗಳ ಆನ್ ಲೈನ್ ಚಿತ್ರಸಂತೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Jan 03, 2021 | 12:25 PM

ಬೆಂಗಳೂರು: ಚಿತ್ರಸಂತೆ ಯಾವಾಗ ಶುರುವಾಗುತ್ತೊ ಅಂತ ಕಾಯುವ ತುಂಬಾ ಜನ ಕಲಾರಸಿಕರಿದ್ದಾರೆ. ಆದ್ರೆ ಈ ಬಾರಿಯ ಚಿತ್ರಸಂತೆಗೆ ಕೊರೊನಾ ಅಡ್ಡಿಯಾಗಿದೆ. ಈ ವರ್ಷ ಚಿತ್ರಸಂತೆಗೆ ಹೋಗಬೇಕೆಂದುಕೊಂಡವರಿಗೆ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿಯ ಚಿತ್ರಸಂತೆಯನ್ನ ಆನ್ ಲೈನ್ ನಲ್ಲೇ ಮಾಡಲು ನಿರ್ಧರಿಸಿದ್ದಾರೆ.

ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಇಂದಿನಿಂದ (ಜನವರಿ 3) ಒಂದು ತಿಂಗಳ ಕಾಲ ಆನ್ ಲೈನ್ ಮೂಲಕ ನಡೆಯಲಿದೆ. ಚಿತ್ರಕಲಾ ಪರಿಷತ್ ಗೆ 60 ವರ್ಷ ತುಂಬಿದೆ. ಹೀಗಾಗಿ ಚಿತ್ರ ಸಂತೆ ನಿಲ್ಲಿಸಬಾರದು ಎಂಬ ನಿರ್ಧಾರದಿಂದ ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ.

ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ 18ನೇ ಚಿತ್ರಸಂತೆ ಆಯೋಜಿಸಲಾಗಿದೆ. ಈ ಬಾರಿಯ ಚಿತ್ರಸಂತೆಯನ್ನು ಕೊರೊನಾ ಸೇನಾನಿಗಳಿಗೆ ಅರ್ಪಣೆ ಮಾಡಲಾಗುತ್ತಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಾರಿ ಚಿತ್ರಸಂತೆಯಲ್ಲಿ 1500 ಕಲಾವಿದರು ಪಾಲ್ಗೊಳ್ಳಲಿದ್ದಾರೆ. Chitra Santhe.Org ಜಾಲತಾಣದಲ್ಲಿ ಚಿತ್ರ ಸಂತೆ ವೀಕ್ಷಿಸಬಹುದಾಗಿದೆ. ಪ್ರತಿ ಲಾವಿದರಿಗೆ ಪ್ರತ್ಯೇಕ ಒಂದು ಆನ್ ಲೈನ್ ಪುಟ ಮೀಸಲಿಟ್ಟಿದ್ದು, ಒಬ್ಬ ಕಲಾವಿದ ತನ್ನ 10 ಕಲಾಕೃತಿ ಪ್ರದರ್ಶನಕ್ಕೆ ಅವಕಾಶ ವಿದೆ. ಈ ಆನ್ ಲೈನ್ ಪುಟದಲ್ಲಿ ಸಂಪರ್ಕದ ವಿವರ ಹಾಗೂ ಅವರ ಕಲಾಕೃತಿ ಪ್ರದರ್ಶಿಸಲಾಗುತ್ತೆ. ಇನ್ನು ಆನ್ ಲೈನ್ ಚಿತ್ರಸಂತೆಯಲ್ಲಿ ಮಾರಾಟ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ

Published On - 7:52 am, Sun, 3 January 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ