AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾರಸಿಕರ ಹಬ್ಬ: ಇಂದಿನಿಂದ ಶುರುವಾಗಲಿದೆ 1ತಿಂಗಳ ಆನ್ ಲೈನ್ ಚಿತ್ರಸಂತೆ

ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಇಂದಿನಿಂದ (ಜನವರಿ 3) ಒಂದು ತಿಂಗಳ ಕಾಲ ಆನ್ ಲೈನ್ ಮೂಲಕ ನಡೆಯಲಿದೆ. ಚಿತ್ರಕಲಾ ಪರಿಷತ್ ಗೆ 60 ವರ್ಷ ತುಂಬಿದೆ. ಹೀಗಾಗಿ ಚಿತ್ರ ಸಂತೆ ನಿಲ್ಲಿಸಬಾರದು ಎಂಬ ನಿರ್ಧಾರದಿಂದ ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ.

ಕಲಾರಸಿಕರ ಹಬ್ಬ: ಇಂದಿನಿಂದ ಶುರುವಾಗಲಿದೆ 1ತಿಂಗಳ ಆನ್ ಲೈನ್ ಚಿತ್ರಸಂತೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Jan 03, 2021 | 12:25 PM

Share

ಬೆಂಗಳೂರು: ಚಿತ್ರಸಂತೆ ಯಾವಾಗ ಶುರುವಾಗುತ್ತೊ ಅಂತ ಕಾಯುವ ತುಂಬಾ ಜನ ಕಲಾರಸಿಕರಿದ್ದಾರೆ. ಆದ್ರೆ ಈ ಬಾರಿಯ ಚಿತ್ರಸಂತೆಗೆ ಕೊರೊನಾ ಅಡ್ಡಿಯಾಗಿದೆ. ಈ ವರ್ಷ ಚಿತ್ರಸಂತೆಗೆ ಹೋಗಬೇಕೆಂದುಕೊಂಡವರಿಗೆ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿಯ ಚಿತ್ರಸಂತೆಯನ್ನ ಆನ್ ಲೈನ್ ನಲ್ಲೇ ಮಾಡಲು ನಿರ್ಧರಿಸಿದ್ದಾರೆ.

ಚಿತ್ರಕಲಾ ಪರಿಷತ್​ನಿಂದ ನಡೆಯಲಿರುವ ವಾರ್ಷಿಕ ಚಿತ್ರಸಂತೆ ಇಂದಿನಿಂದ (ಜನವರಿ 3) ಒಂದು ತಿಂಗಳ ಕಾಲ ಆನ್ ಲೈನ್ ಮೂಲಕ ನಡೆಯಲಿದೆ. ಚಿತ್ರಕಲಾ ಪರಿಷತ್ ಗೆ 60 ವರ್ಷ ತುಂಬಿದೆ. ಹೀಗಾಗಿ ಚಿತ್ರ ಸಂತೆ ನಿಲ್ಲಿಸಬಾರದು ಎಂಬ ನಿರ್ಧಾರದಿಂದ ಇದೇ ಮೊದಲ ಬಾರಿಗೆ ಆನ್ ಲೈನ್ ನಲ್ಲಿ ಚಿತ್ರಸಂತೆಯನ್ನು ಆಯೋಜನೆ ಮಾಡಲಾಗಿದೆ.

ಕುಮಾರಕೃಪಾ ರಸ್ತೆ ಮತ್ತು ಚಿತ್ರಕಲಾ ಪರಿಷತ್ ಆವರಣದಲ್ಲಿ 18ನೇ ಚಿತ್ರಸಂತೆ ಆಯೋಜಿಸಲಾಗಿದೆ. ಈ ಬಾರಿಯ ಚಿತ್ರಸಂತೆಯನ್ನು ಕೊರೊನಾ ಸೇನಾನಿಗಳಿಗೆ ಅರ್ಪಣೆ ಮಾಡಲಾಗುತ್ತಿದೆ ಎಂದು ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಾರಿ ಚಿತ್ರಸಂತೆಯಲ್ಲಿ 1500 ಕಲಾವಿದರು ಪಾಲ್ಗೊಳ್ಳಲಿದ್ದಾರೆ. Chitra Santhe.Org ಜಾಲತಾಣದಲ್ಲಿ ಚಿತ್ರ ಸಂತೆ ವೀಕ್ಷಿಸಬಹುದಾಗಿದೆ. ಪ್ರತಿ ಲಾವಿದರಿಗೆ ಪ್ರತ್ಯೇಕ ಒಂದು ಆನ್ ಲೈನ್ ಪುಟ ಮೀಸಲಿಟ್ಟಿದ್ದು, ಒಬ್ಬ ಕಲಾವಿದ ತನ್ನ 10 ಕಲಾಕೃತಿ ಪ್ರದರ್ಶನಕ್ಕೆ ಅವಕಾಶ ವಿದೆ. ಈ ಆನ್ ಲೈನ್ ಪುಟದಲ್ಲಿ ಸಂಪರ್ಕದ ವಿವರ ಹಾಗೂ ಅವರ ಕಲಾಕೃತಿ ಪ್ರದರ್ಶಿಸಲಾಗುತ್ತೆ. ಇನ್ನು ಆನ್ ಲೈನ್ ಚಿತ್ರಸಂತೆಯಲ್ಲಿ ಮಾರಾಟ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ

Published On - 7:52 am, Sun, 3 January 21

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!