AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಹೆಸರಲ್ಲಿ ಇಲ್ಲಿ ನಡೆಯುತ್ತೆ ವಾರಕ್ಕೊಮ್ಮೆ ಪೂಜೆ

ಹಾಸನ: ಹಾಸನದಿಂದ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿ ವರ್ಷ ಕಳೆದರೂ ಇನ್ನೂ ಅಲ್ಲಿನ ಜನ ಅವರನ್ನು ಮರೆತಿಲ್ಲ. ಹಾಸನದ ಇತಿಹಾಸ ಪ್ರಸಿದ್ಧ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತೀ ಸೋಮವಾರ ರೋಹಿಣಿ ಸಿಂಧೂರಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ವಿರೂಪಾಕ್ಷೇಶ್ವರ ದೇವಾಲಯದ ಅರ್ಚಕರು ಪ್ರತೀ ಸೋಮವಾರ ರೋಹಿಣಿ ಸಿಂಧೂರಿ ಅವರ ಹೆಸರಿನಲ್ಲಿ ಅಭಿಷೇಕ, ವಿಶೇಷಪೂಜೆ ಮಾಡುತ್ತಾ ಬಂದಿದ್ದಾರೆ. ನೂರಾರು ವರ್ಷಗಳಿಂದ ಪಾಳುಬಿದ್ದ ದೇವಾಲಯವನ್ನು ರೋಹಿಣಿ ಸಿಂಧೂರಿ ತಮ್ಮ ಅವಧಿಯಲ್ಲಿ 30 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿದ್ದರು ಎಂಬ ನೆನಪಿನಲ್ಲಿ ಇಲ್ಲಿ […]

ರೋಹಿಣಿ ಸಿಂಧೂರಿ ಹೆಸರಲ್ಲಿ ಇಲ್ಲಿ ನಡೆಯುತ್ತೆ ವಾರಕ್ಕೊಮ್ಮೆ ಪೂಜೆ
ಸಾಧು ಶ್ರೀನಾಥ್​
|

Updated on:Nov 26, 2019 | 1:54 PM

Share

ಹಾಸನ: ಹಾಸನದಿಂದ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿ ವರ್ಷ ಕಳೆದರೂ ಇನ್ನೂ ಅಲ್ಲಿನ ಜನ ಅವರನ್ನು ಮರೆತಿಲ್ಲ. ಹಾಸನದ ಇತಿಹಾಸ ಪ್ರಸಿದ್ಧ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತೀ ಸೋಮವಾರ ರೋಹಿಣಿ ಸಿಂಧೂರಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ.

ವಿರೂಪಾಕ್ಷೇಶ್ವರ ದೇವಾಲಯದ ಅರ್ಚಕರು ಪ್ರತೀ ಸೋಮವಾರ ರೋಹಿಣಿ ಸಿಂಧೂರಿ ಅವರ ಹೆಸರಿನಲ್ಲಿ ಅಭಿಷೇಕ, ವಿಶೇಷಪೂಜೆ ಮಾಡುತ್ತಾ ಬಂದಿದ್ದಾರೆ. ನೂರಾರು ವರ್ಷಗಳಿಂದ ಪಾಳುಬಿದ್ದ ದೇವಾಲಯವನ್ನು ರೋಹಿಣಿ ಸಿಂಧೂರಿ ತಮ್ಮ ಅವಧಿಯಲ್ಲಿ 30 ಲಕ್ಷ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿದ್ದರು ಎಂಬ ನೆನಪಿನಲ್ಲಿ ಇಲ್ಲಿ ಪ್ರತೀ ವಾರ ಪೂಜೆ ಮಾಡಲಾಗುತ್ತಿದೆ.

ರೋಹಿಣಿ ಹೆಸರಲ್ಲಿ ಗಿಡನೆಟ್ಟು ಆರೈಕೆ : ಐತಿಹಾಸಿಕ ದೇಗುಲ ದುರಸ್ಥಿ ಮಾಡಿಸಿದ ಸ್ಮರಣಾರ್ಥ ಈ ಸೇವೆ ಎಂದು ರೋಹಿಣಿ ಗುಣಗಾನ ಮಾಡಿದ್ದಾರೆ ಇಲ್ಲಿನ ಅರ್ಚಕ ವರ್ಗ. ಅಷ್ಟೇ ಅಲ್ಲದೆ ದೇವಾಲಯ ಆವರಣದಲ್ಲಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಗಿಡನೆಟ್ಟು ಅರ್ಚಕರು ಆರೈಕೆ ಮಾಡುತ್ತಿದ್ದಾರೆ.

Published On - 1:29 pm, Mon, 25 November 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!