AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ ಪೂಜೆ

ಕಾಮನ್ ಡಿಪಿ ಟ್ರೆಂಡ್​ ಅನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವಿಷ್ಣು ಪ್ರತಿಮೆ ಧ್ವಂಸ ಪ್ರಕರಣ ಬೇಸರ ತರಿಸಿತ್ತು. ಹೀಗಾಗಿ ಪುಣ್ಯತಿಥಿ ದಿನ ಕಾಮನ್​ ಡಿಪಿ ಅಭಿಯಾನಕ್ಕೆ ನಿರ್ಧಾರ ಮಾಡಲಾಗಿದೆ.

ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ ಪೂಜೆ
ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 10:11 PM

Share

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ನಗರದ ಅಭಿಮಾನ್ ಸ್ಟುಡಿಯೋದಲ್ಲಿ ಬುಧವಾರ (ಡಿ.30) ಅಭಿಮಾನಿಗಳು ಪೂಜೆ ನೆರವೇರಿಸಲಿದ್ದಾರೆ. ವಿಷ್ಣುವರ್ಧನ್​ ಪತ್ನಿ ಭಾರತಿ ಮೈಸೂರಿನಲ್ಲಿರುವ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇವರ ಜೊತೆಗೆ ಅಭಿಮಾನಿಗಳು ಕೂಡ ಪಾಲ್ಗೊಳ್ಳಲಿದ್ದಾರೆ.

ಇನ್ನು, ಕಾಮನ್ ಡಿಪಿ ಟ್ರೆಂಡ್​ ಅನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವಿಷ್ಣು ಪ್ರತಿಮೆ ಧ್ವಂಸ ಪ್ರಕರಣ ಬೇಸರ ತರಿಸಿತ್ತು. ಹೀಗಾಗಿ ಪುಣ್ಯತಿಥಿ ದಿನ ಕಾಮನ್​ ಡಿಪಿ ಅಭಿಯಾನಕ್ಕೆ ನಿರ್ಧಾರ ಮಾಡಲಾಗಿದೆ.

ಸೋಮವಾರ ವಿಷ್ಣು​​ ಪ್ರತಿಮೆ ಮರುಸ್ಥಾಪನೆಗೆ ಭೂಮಿಪೂಜೆ ನಡೆದಿತ್ತು. ಡಿಸೆಂಬರ್ 30ಕ್ಕೆ ವಿಷ್ಣುವರ್ಧನ್​​ ಪ್ರತಿಮೆಯನ್ನು ಮರುಸ್ಥಾಪನೆ ಮಾಡಲಾಗುವುದು ಎಂದು ಅವರ ಅಭಿಮಾನಿಗಳು ಹೇಳಿದ್ದರು. ಈ ಕಾರ್ಯಕ್ರಮ ಕೂಡ ನಾಳೆ ನೆರವೇರುವ ಸಾಧ್ಯತೆ ಇದೆ. ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಟ ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿ ಬಹಳಷ್ಟು ಜನರು ಆಕ್ರೋಶ ಕೂಡ ಹೊರ ಹಾಕಿದ್ದರು.

ಡಾ.ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ: ಧ್ವಂಸವಾದ ಜಾಗದಲ್ಲೇ ಮತ್ತೆ ತಲೆ ಎತ್ತಲಿದೆ ಸಾಹಸಸಿಂಹನ ಪ್ರತಿಮೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ