AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ ಪೂಜೆ

ಕಾಮನ್ ಡಿಪಿ ಟ್ರೆಂಡ್​ ಅನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವಿಷ್ಣು ಪ್ರತಿಮೆ ಧ್ವಂಸ ಪ್ರಕರಣ ಬೇಸರ ತರಿಸಿತ್ತು. ಹೀಗಾಗಿ ಪುಣ್ಯತಿಥಿ ದಿನ ಕಾಮನ್​ ಡಿಪಿ ಅಭಿಯಾನಕ್ಕೆ ನಿರ್ಧಾರ ಮಾಡಲಾಗಿದೆ.

ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ ಪೂಜೆ
ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 10:11 PM

Share

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್​ 11ನೇ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ನಗರದ ಅಭಿಮಾನ್ ಸ್ಟುಡಿಯೋದಲ್ಲಿ ಬುಧವಾರ (ಡಿ.30) ಅಭಿಮಾನಿಗಳು ಪೂಜೆ ನೆರವೇರಿಸಲಿದ್ದಾರೆ. ವಿಷ್ಣುವರ್ಧನ್​ ಪತ್ನಿ ಭಾರತಿ ಮೈಸೂರಿನಲ್ಲಿರುವ ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇವರ ಜೊತೆಗೆ ಅಭಿಮಾನಿಗಳು ಕೂಡ ಪಾಲ್ಗೊಳ್ಳಲಿದ್ದಾರೆ.

ಇನ್ನು, ಕಾಮನ್ ಡಿಪಿ ಟ್ರೆಂಡ್​ ಅನ್ನು ಅಭಿಮಾನಿಗಳು ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ವಿಷ್ಣು ಪ್ರತಿಮೆ ಧ್ವಂಸ ಪ್ರಕರಣ ಬೇಸರ ತರಿಸಿತ್ತು. ಹೀಗಾಗಿ ಪುಣ್ಯತಿಥಿ ದಿನ ಕಾಮನ್​ ಡಿಪಿ ಅಭಿಯಾನಕ್ಕೆ ನಿರ್ಧಾರ ಮಾಡಲಾಗಿದೆ.

ಸೋಮವಾರ ವಿಷ್ಣು​​ ಪ್ರತಿಮೆ ಮರುಸ್ಥಾಪನೆಗೆ ಭೂಮಿಪೂಜೆ ನಡೆದಿತ್ತು. ಡಿಸೆಂಬರ್ 30ಕ್ಕೆ ವಿಷ್ಣುವರ್ಧನ್​​ ಪ್ರತಿಮೆಯನ್ನು ಮರುಸ್ಥಾಪನೆ ಮಾಡಲಾಗುವುದು ಎಂದು ಅವರ ಅಭಿಮಾನಿಗಳು ಹೇಳಿದ್ದರು. ಈ ಕಾರ್ಯಕ್ರಮ ಕೂಡ ನಾಳೆ ನೆರವೇರುವ ಸಾಧ್ಯತೆ ಇದೆ. ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ನಟ ಡಾ.ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿದ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿ ಬಹಳಷ್ಟು ಜನರು ಆಕ್ರೋಶ ಕೂಡ ಹೊರ ಹಾಕಿದ್ದರು.

ಡಾ.ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ: ಧ್ವಂಸವಾದ ಜಾಗದಲ್ಲೇ ಮತ್ತೆ ತಲೆ ಎತ್ತಲಿದೆ ಸಾಹಸಸಿಂಹನ ಪ್ರತಿಮೆ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?